AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ. ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 […]

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​
ಆರೋಗ್ಯ ಸಚಿವ ಡಾ. ಸುಧಾಕರ್
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 2:44 PM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ.

ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 (A) ಕೂಡ ಸೀಲ್ ಡೌನ್‌‌‌‌‌ ಮಾಡಲಾಗಿದೆ.

ಈ ಹಿಂದೆ ಸಚಿವ ಸುಧಾಕರ್ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಿಂದ ಸಚಿವರು ಕ್ವಾರ‌ಂಟೈನ್ ಆಗಿದ್ದರು. ಅದಕ್ಕೂ ಹಿಂದೆ ಅವರ ಆಪ್ತ ವಲಯದಲ್ಲಿ ಕೊರೊನಾ ಪ್ರಕರಣ ಕಂಡು ಬಂದಿದ್ದರಿಂದ ಡಾ. ಸುಧಾಕರ್ ಕ್ವಾರ‌ಂಟೈನ್ ಆಗಿದ್ದರು ಎನ್ನಲಾಗಿದೆ.

Published On - 4:19 pm, Tue, 28 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ