AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ. ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 […]

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​
ಆರೋಗ್ಯ ಸಚಿವ ಡಾ. ಸುಧಾಕರ್
ಸಾಧು ಶ್ರೀನಾಥ್​
| Updated By: |

Updated on:Jul 30, 2020 | 2:44 PM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ.

ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 (A) ಕೂಡ ಸೀಲ್ ಡೌನ್‌‌‌‌‌ ಮಾಡಲಾಗಿದೆ.

ಈ ಹಿಂದೆ ಸಚಿವ ಸುಧಾಕರ್ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಿಂದ ಸಚಿವರು ಕ್ವಾರ‌ಂಟೈನ್ ಆಗಿದ್ದರು. ಅದಕ್ಕೂ ಹಿಂದೆ ಅವರ ಆಪ್ತ ವಲಯದಲ್ಲಿ ಕೊರೊನಾ ಪ್ರಕರಣ ಕಂಡು ಬಂದಿದ್ದರಿಂದ ಡಾ. ಸುಧಾಕರ್ ಕ್ವಾರ‌ಂಟೈನ್ ಆಗಿದ್ದರು ಎನ್ನಲಾಗಿದೆ.

Published On - 4:19 pm, Tue, 28 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!