AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ. ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 […]

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​
ಆರೋಗ್ಯ ಸಚಿವ ಡಾ. ಸುಧಾಕರ್
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 2:44 PM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ.

ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 (A) ಕೂಡ ಸೀಲ್ ಡೌನ್‌‌‌‌‌ ಮಾಡಲಾಗಿದೆ.

ಈ ಹಿಂದೆ ಸಚಿವ ಸುಧಾಕರ್ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಿಂದ ಸಚಿವರು ಕ್ವಾರ‌ಂಟೈನ್ ಆಗಿದ್ದರು. ಅದಕ್ಕೂ ಹಿಂದೆ ಅವರ ಆಪ್ತ ವಲಯದಲ್ಲಿ ಕೊರೊನಾ ಪ್ರಕರಣ ಕಂಡು ಬಂದಿದ್ದರಿಂದ ಡಾ. ಸುಧಾಕರ್ ಕ್ವಾರ‌ಂಟೈನ್ ಆಗಿದ್ದರು ಎನ್ನಲಾಗಿದೆ.

Published On - 4:19 pm, Tue, 28 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್