AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಪಾಲಿಕೆ ಚುನಾವಣೆ: ಸಚಿವ ಸುಧಾಕರ್ ಉಸ್ತುವಾರಿಯಲ್ಲಿ ರೆಡಿಯಾಯ್ತು ರಣತಂತ್ರ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಬಿಜೆಪಿಯ ತಂಡವನ್ನು ಮುನ್ನಡೆಸಲಿರುವ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ಬಿಜೆಪಿ ನಾಯಕರನ್ನು ಭಾನುವಾರ ಭೇಟಿಯಾದರು. ಸುಧಾಕರ್ ಅವರನ್ನು ದುಬ್ಬಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್​ರಾವ್​ ಸ್ವಾಗತಿಸಿದರು. Interacted with @BJP4TelanganaGHMC Election in-charges Shri @RaghunandanraoM garu (Malkajgiri), Shri @EPeddiReddy garu (Kukatpally), Shri Dharma Rao garu (Uppal) & Shri Chada Suresh Reddy garu (Quthbullapur) […]

ಹೈದರಾಬಾದ್​ ಪಾಲಿಕೆ ಚುನಾವಣೆ: ಸಚಿವ ಸುಧಾಕರ್ ಉಸ್ತುವಾರಿಯಲ್ಲಿ ರೆಡಿಯಾಯ್ತು ರಣತಂತ್ರ
KUSHAL V
| Edited By: |

Updated on:Nov 22, 2020 | 1:22 PM

Share

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಬಿಜೆಪಿಯ ತಂಡವನ್ನು ಮುನ್ನಡೆಸಲಿರುವ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ಬಿಜೆಪಿ ನಾಯಕರನ್ನು ಭಾನುವಾರ ಭೇಟಿಯಾದರು. ಸುಧಾಕರ್ ಅವರನ್ನು ದುಬ್ಬಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್​ರಾವ್​ ಸ್ವಾಗತಿಸಿದರು.

ಹೈದರಾಬಾದ್​ನಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಗಳಾದ ರಘುನಂದನ್​ರಾವ್​, ಪೆದ್ದಿರೆಡ್ಡಿ, ಧರ್ಮಾರಾವ್, ಚಡ ಸುರೇಶ್​ ರೆಡ್ಡಿ ಅವರನ್ನು ಭೇಟಿಯಾದ ಸುಧಾಕರ್, ವಿವಿಧ ಚುನಾವಣಾ ಕಾರ್ಯತಂತ್ರಗಳನ್ನು ಚರ್ಚಿಸಿದರು. ರಘುನಂದನ್​ರೊಂದಿಗಿರುವ ಚಿತ್ರವನ್ನು ಟ್ವೀಟ್​ ಮಾಡಿರುವ ಸುಧಾಕರ್ ತೆಲಂಗಾಣದ ಭ್ರಷ್ಟ ಟಿಆರ್​ಎಸ್​ ಸರ್ಕಾರದ ಅಂತ್ಯಕ್ಕೆ ದುಬ್ಬಾಕ ಕ್ಷೇತ್ರದಲ್ಲಿ ನಮ್ಮ ಪಕ್ಷವು ಸಾಧಿಸಿದ ಜಯವೇ ಮುನ್ನುಡಿಯಾಗಲಿದೆ. ತೆಲಂಗಾಣದ ಜನರು ಬಿಜೆಪಿಗೆ ಆಶೀರ್ವದಿಸಲಿದ್ದಾರೆ ಎಂದು ಹೇಳಿದ್ದಾರೆ.

Published On - 1:18 pm, Sun, 22 November 20

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'