AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಪಾಲಿಕೆ ಚುನಾವಣೆ: ಸಚಿವ ಸುಧಾಕರ್ ಉಸ್ತುವಾರಿಯಲ್ಲಿ ರೆಡಿಯಾಯ್ತು ರಣತಂತ್ರ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಬಿಜೆಪಿಯ ತಂಡವನ್ನು ಮುನ್ನಡೆಸಲಿರುವ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ಬಿಜೆಪಿ ನಾಯಕರನ್ನು ಭಾನುವಾರ ಭೇಟಿಯಾದರು. ಸುಧಾಕರ್ ಅವರನ್ನು ದುಬ್ಬಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್​ರಾವ್​ ಸ್ವಾಗತಿಸಿದರು. Interacted with @BJP4TelanganaGHMC Election in-charges Shri @RaghunandanraoM garu (Malkajgiri), Shri @EPeddiReddy garu (Kukatpally), Shri Dharma Rao garu (Uppal) & Shri Chada Suresh Reddy garu (Quthbullapur) […]

ಹೈದರಾಬಾದ್​ ಪಾಲಿಕೆ ಚುನಾವಣೆ: ಸಚಿವ ಸುಧಾಕರ್ ಉಸ್ತುವಾರಿಯಲ್ಲಿ ರೆಡಿಯಾಯ್ತು ರಣತಂತ್ರ
KUSHAL V
| Edited By: ಆಯೇಷಾ ಬಾನು|

Updated on:Nov 22, 2020 | 1:22 PM

Share

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಬಿಜೆಪಿಯ ತಂಡವನ್ನು ಮುನ್ನಡೆಸಲಿರುವ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ಬಿಜೆಪಿ ನಾಯಕರನ್ನು ಭಾನುವಾರ ಭೇಟಿಯಾದರು. ಸುಧಾಕರ್ ಅವರನ್ನು ದುಬ್ಬಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್​ರಾವ್​ ಸ್ವಾಗತಿಸಿದರು.

ಹೈದರಾಬಾದ್​ನಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಗಳಾದ ರಘುನಂದನ್​ರಾವ್​, ಪೆದ್ದಿರೆಡ್ಡಿ, ಧರ್ಮಾರಾವ್, ಚಡ ಸುರೇಶ್​ ರೆಡ್ಡಿ ಅವರನ್ನು ಭೇಟಿಯಾದ ಸುಧಾಕರ್, ವಿವಿಧ ಚುನಾವಣಾ ಕಾರ್ಯತಂತ್ರಗಳನ್ನು ಚರ್ಚಿಸಿದರು. ರಘುನಂದನ್​ರೊಂದಿಗಿರುವ ಚಿತ್ರವನ್ನು ಟ್ವೀಟ್​ ಮಾಡಿರುವ ಸುಧಾಕರ್ ತೆಲಂಗಾಣದ ಭ್ರಷ್ಟ ಟಿಆರ್​ಎಸ್​ ಸರ್ಕಾರದ ಅಂತ್ಯಕ್ಕೆ ದುಬ್ಬಾಕ ಕ್ಷೇತ್ರದಲ್ಲಿ ನಮ್ಮ ಪಕ್ಷವು ಸಾಧಿಸಿದ ಜಯವೇ ಮುನ್ನುಡಿಯಾಗಲಿದೆ. ತೆಲಂಗಾಣದ ಜನರು ಬಿಜೆಪಿಗೆ ಆಶೀರ್ವದಿಸಲಿದ್ದಾರೆ ಎಂದು ಹೇಳಿದ್ದಾರೆ.

Published On - 1:18 pm, Sun, 22 November 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!