AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ’

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ. ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ […]

'HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ'
ಸಾಧು ಶ್ರೀನಾಥ್​
|

Updated on: Nov 19, 2019 | 3:43 PM

Share

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಿಂದ ಹೆಚ್ ಡಿಕೆ, ಕಾಂಗ್ರೆಸ್ ನಿಂದ ಡಿಕೆಶಿ ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದಲ್ಲಿ ಭಾಗಿಯಾಗಿದ್ದಾರೆ.

ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ