AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ’

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ. ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ […]

'HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ'
Follow us
ಸಾಧು ಶ್ರೀನಾಥ್​
|

Updated on: Nov 19, 2019 | 3:43 PM

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಿಂದ ಹೆಚ್ ಡಿಕೆ, ಕಾಂಗ್ರೆಸ್ ನಿಂದ ಡಿಕೆಶಿ ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದಲ್ಲಿ ಭಾಗಿಯಾಗಿದ್ದಾರೆ.

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ