AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ’

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ. ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ […]

'HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ'
ಸಾಧು ಶ್ರೀನಾಥ್​
|

Updated on: Nov 19, 2019 | 3:43 PM

Share

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಿಂದ ಹೆಚ್ ಡಿಕೆ, ಕಾಂಗ್ರೆಸ್ ನಿಂದ ಡಿಕೆಶಿ ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದಲ್ಲಿ ಭಾಗಿಯಾಗಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು