Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ’

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ. ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ […]

'HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ'
Follow us
ಸಾಧು ಶ್ರೀನಾಥ್​
|

Updated on: Nov 19, 2019 | 3:43 PM

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಿಂದ ಹೆಚ್ ಡಿಕೆ, ಕಾಂಗ್ರೆಸ್ ನಿಂದ ಡಿಕೆಶಿ ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದಲ್ಲಿ ಭಾಗಿಯಾಗಿದ್ದಾರೆ.

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ