AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ’

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ. ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ […]

'HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ'
ಸಾಧು ಶ್ರೀನಾಥ್​
|

Updated on: Nov 19, 2019 | 3:43 PM

Share

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಿಂದ ಹೆಚ್ ಡಿಕೆ, ಕಾಂಗ್ರೆಸ್ ನಿಂದ ಡಿಕೆಶಿ ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದಲ್ಲಿ ಭಾಗಿಯಾಗಿದ್ದಾರೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು