‘HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ’

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ. ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ […]

HDK-DKShi ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ನೋಡೋಣ
ಸಾಧು ಶ್ರೀನಾಥ್​

Updated on: Nov 19, 2019 | 3:43 PM

ಚಿಕ್ಕಬಳ್ಳಾಪುರ: ಹೆಚ್​ಡಿಕೆ-ಡಿಕೆಶಿ ಜೋಡೆತ್ತು ಈ ಬಾರಿ ಯಾವ ದಾಳ ಉರುಳಿಸ್ತಾರೋ ಕಾದು ನೋಡೋಣ ಎಂದು ಅವರಿಬ್ಬರ ಬಗ್ಗೆ ಅನರ್ಹ ಶಾಸಕ ಕೆ.ಸುಧಾಕರ್​ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದವರು, ಅನುಭವವಿದೆ. ಇನ್ನು ಡಿ.ಕೆ.ಶಿವಕುಮಾರ್​ ದೇಶದ ರಾಜಕಾರಣವನ್ನ ನೋಡಿದವ್ರು. ಅವರಿಬ್ಬರೂ ಯಾವ ತಂತ್ರ ಬಳಸುತ್ತಾರೋ ನೋಡೋಣ ಎಂದು ಡಾ. ಕೆ.ಸುಧಾಕರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇಬ್ಬರೂ ನಾಯಕರು ನಿನ್ನೆಯಿಂದ ಚಿಕ್ಕಬಳ್ಳಾಪುರ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಿಂದ ಹೆಚ್ ಡಿಕೆ, ಕಾಂಗ್ರೆಸ್ ನಿಂದ ಡಿಕೆಶಿ ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದಲ್ಲಿ ಭಾಗಿಯಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us