AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಕಾಲೇ.. ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ರಾಜೇಶ್​ಗೆ BJP ಟಿಕೆಟ್​?

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ JDS ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ರಾಜೇಶ್ ಗೌಡ ಇಂದು ಮಧ್ಯಾಹ್ನ BJPಗೆ ಸೇರ್ಪಡೆ ಆಗಲಿದ್ದಾರೆ. ಡಾ.ರಾಜೇಶ್ ಮಾಜಿ ಸಂಸದ ಮೂಡಲಗಿರಿಯಪ್ಪರ ಪುತ್ರ. JDS ನಿಂದ ಟಿಕೆಟ್ ಸಿಗುವುದು ಅನುಮಾನವಿರುವ ಹಿನ್ನೆಲೆಯಲ್ಲಿ ಡಾ.ರಾಜೇಶ್​ ಗೌಡ BJPಗೆ ಸೇರಿ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಮೂವರು BJP ಟಿಕೆಟ್ ಆಕಾಂಕ್ಷಿಗಳ ಪೈಕಿ ರಾಜೇಶ್ ಗೌಡ ಒಬ್ಬರಾಗಿದ್ದಾರೆ. ರಾಜೇಶ್ ಗೌಡ ಹೆಸರು ಒಳಗೊಂಡಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ BJP ಕೋರ್ ಕಮಿಟಿ ಪಕ್ಷದ […]

ಚುನಾವಣೆ ಕಾಲೇ.. ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ರಾಜೇಶ್​ಗೆ BJP ಟಿಕೆಟ್​?
KUSHAL V
| Edited By: |

Updated on:Oct 03, 2020 | 12:24 PM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ JDS ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ರಾಜೇಶ್ ಗೌಡ ಇಂದು ಮಧ್ಯಾಹ್ನ BJPಗೆ ಸೇರ್ಪಡೆ ಆಗಲಿದ್ದಾರೆ. ಡಾ.ರಾಜೇಶ್ ಮಾಜಿ ಸಂಸದ ಮೂಡಲಗಿರಿಯಪ್ಪರ ಪುತ್ರ.

JDS ನಿಂದ ಟಿಕೆಟ್ ಸಿಗುವುದು ಅನುಮಾನವಿರುವ ಹಿನ್ನೆಲೆಯಲ್ಲಿ ಡಾ.ರಾಜೇಶ್​ ಗೌಡ BJPಗೆ ಸೇರಿ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಮೂವರು BJP ಟಿಕೆಟ್ ಆಕಾಂಕ್ಷಿಗಳ ಪೈಕಿ ರಾಜೇಶ್ ಗೌಡ ಒಬ್ಬರಾಗಿದ್ದಾರೆ. ರಾಜೇಶ್ ಗೌಡ ಹೆಸರು ಒಳಗೊಂಡಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ BJP ಕೋರ್ ಕಮಿಟಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಕಳುಹಿಸಿದೆ.

ಇಂದು ಮಧ್ಯಾಹ್ನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಳ್ಳಲಿರುವ ಡಾ. ರಾಜೇಶ್​ ಗೌಡಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಯಿದೆ. ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 15 ವರ್ಷಗಳಿಂದ JDSನಲ್ಲಿ ಗುರುತಿಸಿಕೊಂಡಿದ್ದ ರಾಜೇಶ್​ಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನಗಳು ನೀಡದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Published On - 12:23 pm, Sat, 3 October 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ