AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾದಲ್ಲಿ ಚೊಚ್ಚಲ ಜಯ ದಾಖಲಿಸಿಯೇ ಬಿಟ್ಟಿತು ಬಿಜೆಪಿ!

ತುಮಕೂರು: ಭಾರಿ ಕುತೂಹಲ ಮೂಡಿಸಿದ್ದ ಶಿರಾ ಬೈಎಲೆಕ್ಷನ್ ಸಮರಕ್ಕೆ ತೆರೆ ಬಿದ್ದಿದೆ. ಶಿರಾ ಕ್ಷೇತ್ರದಲ್ಲೂ ಬಿಜೆಪಿ ರಣ ಕಹಳೆ ಮೊಳಗಿದೆ. ಮೊದಲ ಬಾರಿಗೆ ಶಿರಾದಲ್ಲಿ ಕಮಲ ಅರಳಿದ್ದು ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್‌ಗೌಡ ಬರೊಬ್ಬರಿ 12,949 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಶಿರಾದಲ್ಲಿ ದಳಪತಿಗಳ ಅನುಕಂಪದ ಪ್ಲ್ಯಾನ್ ಫ್ಲಾಪ್ ಆಗಿದೆ. ಸದ್ಯ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ‌ಗೌಡ 74,522 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ 61,573 ಮತಗಳು ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 35,982 ಮತಗಳನ್ನು […]

ಶಿರಾದಲ್ಲಿ ಚೊಚ್ಚಲ ಜಯ ದಾಖಲಿಸಿಯೇ ಬಿಟ್ಟಿತು ಬಿಜೆಪಿ!
ಆಯೇಷಾ ಬಾನು
|

Updated on:Nov 10, 2020 | 4:08 PM

Share

ತುಮಕೂರು: ಭಾರಿ ಕುತೂಹಲ ಮೂಡಿಸಿದ್ದ ಶಿರಾ ಬೈಎಲೆಕ್ಷನ್ ಸಮರಕ್ಕೆ ತೆರೆ ಬಿದ್ದಿದೆ. ಶಿರಾ ಕ್ಷೇತ್ರದಲ್ಲೂ ಬಿಜೆಪಿ ರಣ ಕಹಳೆ ಮೊಳಗಿದೆ. ಮೊದಲ ಬಾರಿಗೆ ಶಿರಾದಲ್ಲಿ ಕಮಲ ಅರಳಿದ್ದು ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್‌ಗೌಡ ಬರೊಬ್ಬರಿ 12,949 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಶಿರಾದಲ್ಲಿ ದಳಪತಿಗಳ ಅನುಕಂಪದ ಪ್ಲ್ಯಾನ್ ಫ್ಲಾಪ್ ಆಗಿದೆ. ಸದ್ಯ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ‌ಗೌಡ 74,522 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ 61,573 ಮತಗಳು ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 35,982 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: R.R. ನಗರ ಮಿನಿ ಕುರುಕ್ಷೇತ್ರ: ಮುನಿರತ್ನಗೆ ಭರ್ಜರಿ ಗೆಲುವು

Published On - 4:07 pm, Tue, 10 November 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ