AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ. ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್‌ವೆಲ್‌ನಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಇದನ್ನು ಕಂಡು […]

10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..
ಆಯೇಷಾ ಬಾನು
| Edited By: |

Updated on: Oct 14, 2020 | 1:27 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ.

ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್‌ವೆಲ್‌ನಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಇದನ್ನು ಕಂಡು ಬೋರ್‌ವೆಲ್‌ ಮಾಲೀಕ ಸಂತಸ ವ್ಯಕ್ತಪಡಿಸಿದ್ದಾನೆ. ಆದರೆ ಜಿಲ್ಲೆಯ ಬೇರೆ ಬೇರೆ ಕಡೆ ಮಳೆ ಅನಾಹುತ ಸೃಷ್ಟಿಸಿದ್ದು, ಅನುಕೂಲವೂ ಆಗಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!