AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆಯಲ್ಲಿ ಕಾರು ಚಲಾಯಿಸಿ ಆಸ್ಪತ್ರೆ ಸೇರಿದ್ರು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಕುಡಿದ ನಶೆಯಲ್ಲಿ ಕಾರು ಚಾಲನೆ ಮಾಡಿ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೊಮ್ಮನಹಳ್ಳಿಯ ಎನ್.ಜಿ.ಆರ್ ಲೇಔಟ್​ನಲ್ಲಿ ನಡೆದಿದೆ. ಕಾಂಪೌಂಡ್​ಗೆ ಗುದ್ದಿದ ರಭಸಕ್ಕೆ ಇನ್ನೊವಾ ಕ್ರಿಸ್ಟಾ ಕಾರು ಸಂಪೂರ್ಣ ಜಖಂಗೊಂಡಿದೆ. ಕುಡಿದ ಅಮಲಿನಲ್ಲಿದ್ದ ಇಬ್ಬರು ಯುವಕರು ಕಾರನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಘಟನೆಯಿಂದಾಗಿ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿವಾಳ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಶೆಯಲ್ಲಿ ಕಾರು ಚಲಾಯಿಸಿ ಆಸ್ಪತ್ರೆ ಸೇರಿದ್ರು, ಇಬ್ಬರ ಸ್ಥಿತಿ ಗಂಭೀರ
ಸಾಧು ಶ್ರೀನಾಥ್​
|

Updated on: May 11, 2020 | 9:37 AM

Share

ಬೆಂಗಳೂರು: ಕುಡಿದ ನಶೆಯಲ್ಲಿ ಕಾರು ಚಾಲನೆ ಮಾಡಿ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೊಮ್ಮನಹಳ್ಳಿಯ ಎನ್.ಜಿ.ಆರ್ ಲೇಔಟ್​ನಲ್ಲಿ ನಡೆದಿದೆ. ಕಾಂಪೌಂಡ್​ಗೆ ಗುದ್ದಿದ ರಭಸಕ್ಕೆ ಇನ್ನೊವಾ ಕ್ರಿಸ್ಟಾ ಕಾರು ಸಂಪೂರ್ಣ ಜಖಂಗೊಂಡಿದೆ.

ಕುಡಿದ ಅಮಲಿನಲ್ಲಿದ್ದ ಇಬ್ಬರು ಯುವಕರು ಕಾರನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಘಟನೆಯಿಂದಾಗಿ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿವಾಳ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!