AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ಅಂದ್ರೆ ನಿನ್ನೆ ರಾಮನಗರ ಮೂಲದ ಪ್ರತಾಪ್ ಏರ್ಪೋಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು.

ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು
ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್
ಆಯೇಷಾ ಬಾನು
|

Updated on: Mar 31, 2021 | 8:56 AM

Share

ದೇವನಹಳ್ಳಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮುಂಜಾನೆ ಮೃತಪಟ್ಟಿದ್ದಾರೆ. ಪ್ರತಾಪ್ ಆತ್ಮಹತ್ಯೆ ಮಾಡಿಕೊಂಡ ಚಾಲಕ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ಅಂದ್ರೆ ನಿನ್ನೆ ರಾಮನಗರ ಮೂಲದ ಪ್ರತಾಪ್ ಏರ್ಪೋಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು. ಆಗ ಭದ್ರತಾಪಡೆ ಕ್ಯಾಬ್ ಗಾಜು ಒಡೆದು ಗಂಭೀರ ಗಾಯಗೊಂಡಿದ್ದ ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಪ್ರತಾಪ್ ಮೃತಪಟ್ಟಿದ್ದಾರೆ.

ಚಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಏರ್ಪೋಟ್ ಟ್ಯಾಕ್ಸಿಗಳನ್ನ ನಿಲ್ಲಿಸಿ ಧರಣಿ ನಡೆಸಲು ಇತರೆ ಚಾಲಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇಂದೂ ಸಹ ಏರ್ಪೋಟ್ ಪ್ರಯಾಣಿಕರಿಗೆ ಟ್ಯಾಕ್ಸಿ ಬಿಸಿ ತಟ್ಟಲಿದೆ. ನೆನ್ನೆ ಸಂಜೆಯಿಂದ ಒಲಾ ಉಬರ್ ಮತ್ತು ಏರ್ಪೋಟ್ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದಾರೆ.

ಚಾಲಕನ ಆತ್ಮಹತ್ಯೆಗೆ ಕಾರಣ ಕೊರೊನಾ ನಂತರ ಬಾಡಿಗೆ ಕಡಿಮೆಯಾಗಿದ್ದ ಕಾರಣ ಪ್ರತಾಪ್ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ. ಸಂಸಾರ ನಿರ್ವಹಣೆ ಮತ್ತು ವಾಹನದ ಕಂತು ಕಟ್ಟುವ ಹೊರೆಯಿಂದ ಬೇಸರಗೊಂಡಿದ್ದ ಹೀಗಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂದು ಕೆಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದೆಹಲಿಯ ಬಿಜೆಪಿ ನಾಯಕ ಜಿ.ಎಸ್. ಬಾವಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು