AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ಅಂದ್ರೆ ನಿನ್ನೆ ರಾಮನಗರ ಮೂಲದ ಪ್ರತಾಪ್ ಏರ್ಪೋಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು.

ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು
ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 31, 2021 | 8:56 AM

Share

ದೇವನಹಳ್ಳಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮುಂಜಾನೆ ಮೃತಪಟ್ಟಿದ್ದಾರೆ. ಪ್ರತಾಪ್ ಆತ್ಮಹತ್ಯೆ ಮಾಡಿಕೊಂಡ ಚಾಲಕ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ಅಂದ್ರೆ ನಿನ್ನೆ ರಾಮನಗರ ಮೂಲದ ಪ್ರತಾಪ್ ಏರ್ಪೋಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು. ಆಗ ಭದ್ರತಾಪಡೆ ಕ್ಯಾಬ್ ಗಾಜು ಒಡೆದು ಗಂಭೀರ ಗಾಯಗೊಂಡಿದ್ದ ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಪ್ರತಾಪ್ ಮೃತಪಟ್ಟಿದ್ದಾರೆ.

ಚಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಏರ್ಪೋಟ್ ಟ್ಯಾಕ್ಸಿಗಳನ್ನ ನಿಲ್ಲಿಸಿ ಧರಣಿ ನಡೆಸಲು ಇತರೆ ಚಾಲಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇಂದೂ ಸಹ ಏರ್ಪೋಟ್ ಪ್ರಯಾಣಿಕರಿಗೆ ಟ್ಯಾಕ್ಸಿ ಬಿಸಿ ತಟ್ಟಲಿದೆ. ನೆನ್ನೆ ಸಂಜೆಯಿಂದ ಒಲಾ ಉಬರ್ ಮತ್ತು ಏರ್ಪೋಟ್ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದಾರೆ.

ಚಾಲಕನ ಆತ್ಮಹತ್ಯೆಗೆ ಕಾರಣ ಕೊರೊನಾ ನಂತರ ಬಾಡಿಗೆ ಕಡಿಮೆಯಾಗಿದ್ದ ಕಾರಣ ಪ್ರತಾಪ್ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ. ಸಂಸಾರ ನಿರ್ವಹಣೆ ಮತ್ತು ವಾಹನದ ಕಂತು ಕಟ್ಟುವ ಹೊರೆಯಿಂದ ಬೇಸರಗೊಂಡಿದ್ದ ಹೀಗಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂದು ಕೆಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದೆಹಲಿಯ ಬಿಜೆಪಿ ನಾಯಕ ಜಿ.ಎಸ್. ಬಾವಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು