AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ […]

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?
KUSHAL V
|

Updated on:Aug 01, 2020 | 9:25 AM

Share

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ ಸ್ನೇಹಿತರು ಮತ್ತು ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sat, 1 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್