AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ […]

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?
KUSHAL V
|

Updated on:Aug 01, 2020 | 9:25 AM

Share

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ ಸ್ನೇಹಿತರು ಮತ್ತು ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sat, 1 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ