AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ […]

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?
KUSHAL V
|

Updated on:Aug 01, 2020 | 9:25 AM

Share

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ ಸ್ನೇಹಿತರು ಮತ್ತು ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sat, 1 August 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು