AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ […]

ಗೆಳೆಯನ ಹುಟ್ಟುಹಬ್ಬ ಆಚರಿಸಲು ಹೋದವ.. ಹೆಣವಾಗಿ ಪತ್ತೆ, ಎಲ್ಲಿ?
KUSHAL V
|

Updated on:Aug 01, 2020 | 9:25 AM

Share

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಟಂಟಂ ವಾಹನದ ಚಾಲಕನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನೀರಲಕೇರಿ ಗ್ರಾಮದ ಬಳಿ ನಡೆದಿದೆ. ಮೊನ್ನೆ ರಾತ್ರಿ ನಡೆದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಚಾಲಕ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಮೊನ್ನೆ ರಾತ್ರಿ ರಂಗಪ್ಪ ಸ್ನೇಹಿತ ಕೃಷ್ಣಗೌಡರ‌ ಹುಟ್ಟುಹಬ್ಬವನ್ನ ಆಚರಿಸಿದ್ದನು. ಬಳಿಕ ಮನೆಗೆ ಹೋಗೋದಾಗಿ ಹೇಳಿದ್ದ ಯುವಕನ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಕೊಲೆಗೈದವರು ಯಾರು ಎಂಬ ಬಗ್ಗೆ ಮಾಹಿತಿ ಸಿಗದ‌ ಹಿನ್ನೆಲೆಯಲ್ಲಿ ಪೊಲೀಸರು ಮೃತನ ಸ್ನೇಹಿತರು ಮತ್ತು ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sat, 1 August 20

Follow Us
KUSHAL V
KUSHAL V
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ