AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್ಷಸೀ ಮಿಡತೆಗಳ ಅಟ್ಟಹಾಸಕ್ಕೆ ಈ ವ್ಯವಸ್ಥೆ ಬ್ರೇಕ್ ಹಾಕುತ್ತದಾ?

ಭೂಮಿ ಮೇಲೆ ಕೊರೊನಾ ಕ್ರಿಮಿ, ಮೇಲೆ ಆಗಸದಲ್ಲಿ ಮಿಡತೆಗಳ ಜೈಂಟ್ ಅಟ್ಟಹಾಸದ ಮಧ್ಯೆ ಮನುಷ್ಯನ ಸ್ಥಿತಿ ತ್ರಿಶಂಕು ಆಗಿಬಿಟ್ಟಿದೆ. ಅದರಲ್ಲೂ ಉತ್ತರ ಭಾರತದಲ್ಲಿ ರೈತಾಪಿ ವರ್ಗದ ಗೋಳು ಕೇಳೋರು ಇಲ್ಲವಾಗಿದೆ. ಆದರೂ ಆಧುನಿಕ ತಂತ್ರಜ್ಞಾನ ರೈತನ ಕೈಹಿಡಿಯುವ ಕೆಲಸ ನಡೆದಿದೆ. ಆಗ್ರಾ ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನಲ್ಲಿ ರಾಕ್ಷಸೀ ಮಿಡತೆಗಳು ತಾಂಡವವಾಡುತ್ತಿವೆ. ಆದರೆ ಇದಕ್ಕೆ ಬ್ರೇಕ್ ಹಾಕಲು ಕೃಷಿ ಇಲಾಖೆ ಮುಂದಾಗಿದೆ. ನಾಲ್ಕು ಬೃಹತ್ ಗಾತ್ರದ ಡ್ರೋನ್​ಗಳನ್ನು ಬಳಸಿ, ರಾಕ್ಷಸ ಗಾತ್ರದ ಮಿಡತೆಗಳನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ. […]

ರಾಕ್ಷಸೀ ಮಿಡತೆಗಳ ಅಟ್ಟಹಾಸಕ್ಕೆ ಈ ವ್ಯವಸ್ಥೆ ಬ್ರೇಕ್ ಹಾಕುತ್ತದಾ?
ಸಾಧು ಶ್ರೀನಾಥ್​
| Updated By: |

Updated on: Jun 30, 2020 | 1:23 PM

Share

ಭೂಮಿ ಮೇಲೆ ಕೊರೊನಾ ಕ್ರಿಮಿ, ಮೇಲೆ ಆಗಸದಲ್ಲಿ ಮಿಡತೆಗಳ ಜೈಂಟ್ ಅಟ್ಟಹಾಸದ ಮಧ್ಯೆ ಮನುಷ್ಯನ ಸ್ಥಿತಿ ತ್ರಿಶಂಕು ಆಗಿಬಿಟ್ಟಿದೆ. ಅದರಲ್ಲೂ ಉತ್ತರ ಭಾರತದಲ್ಲಿ ರೈತಾಪಿ ವರ್ಗದ ಗೋಳು ಕೇಳೋರು ಇಲ್ಲವಾಗಿದೆ. ಆದರೂ ಆಧುನಿಕ ತಂತ್ರಜ್ಞಾನ ರೈತನ ಕೈಹಿಡಿಯುವ ಕೆಲಸ ನಡೆದಿದೆ.

ಆಗ್ರಾ ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನಲ್ಲಿ ರಾಕ್ಷಸೀ ಮಿಡತೆಗಳು ತಾಂಡವವಾಡುತ್ತಿವೆ. ಆದರೆ ಇದಕ್ಕೆ ಬ್ರೇಕ್ ಹಾಕಲು ಕೃಷಿ ಇಲಾಖೆ ಮುಂದಾಗಿದೆ. ನಾಲ್ಕು ಬೃಹತ್ ಗಾತ್ರದ ಡ್ರೋನ್​ಗಳನ್ನು ಬಳಸಿ, ರಾಕ್ಷಸ ಗಾತ್ರದ ಮಿಡತೆಗಳನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ.

ಡ್ರೋನ್​ಗಳ ಹಾರಾಟದಿಂದಲೇ ಮಿಡತೆಗಳು ಕಂಗೆಟ್ಟು ಓಡಲಿವೆ. ಅದರ ಶಬ್ದವೂ ಮಿಡತೆಗಳ ಅಟ್ಟಹಾಸಕ್ಕೆ ಪೆಟ್ಟು ನೀಡಲಿದೆ. ಎಲ್ಲಕ್ಕಿಂತ ಮುಖ್ಯವಾಗಿ.. ಗಾಳಿಯಲ್ಲಿ ಕ್ರಿಮಿನಾಶಕ ಸಿಂಪಡಿಸುವುದು ನೆಲದ ಮೇಲಿಂದ ಸೂಕ್ತ ಅಲ್ಲ. ಹಾಗಾಗಿ ಜಿಲ್ಲಾ ಕೃಷಿ ಇಲಾಖೆಯು ಡ್ರೋನ್​ಗಳ ಮೂಲಕ ಕ್ರಿಮಿನಾಶಕ ಸಿಂಪಡಿಸುತ್ತಿದೆ. ಇದರಿಂದ ಸಾವಿರಾರು ಮಿಡತೆಗಳು ಉಸಿರುಚೆಲ್ಲಿ ನೆಲಕ್ಕೆ ಅಪ್ಪಳಿಸುತ್ತಿವೆ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್