AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown ಟೈಂ​ನಲ್ಲಿ ಈ ಬಾಯ್ಸ್ ಫುಡ್ ಡೆಲಿವರಿ ಮಾಡ್ತಿದ್ರಾ, Drugs Supply ಮಾಡ್ತಿದ್ರಾ!?

ಬೆಂಗಳೂರು: ಲಾಕ್‌ಡೌನ್ ಸಮಯದಲ್ಲೂ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈಯಾಗಿದ್ದು, ಪೊಲೀಸರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ಸ್‌ನಂತೆ ಹೋಗಿ ಮಾದಕವಸ್ತು ಸಪ್ಲೈ ಮಾಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. Essential Services ಸೋಗಿನಲ್ಲಿ ಡ್ರಗ್ಸ್ ಸಪ್ಲೈ! ಆರೋಪಿಗಳು ಅಗತ್ಯ ಸೇವೆ ಹೆಸರಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿಷ್ಠಿತ ಫುಡ್ ಡೆಲಿವರಿ ಕಂಪನಿಯ ಟಿ-ಶರ್ಟ್ ಧರಿಸಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ಹೈ-ಫೈ ಏರಿಯಾಗಳಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಪೆಡ್ಲರ್‌ಗಳು ಎಂ.ಜಿ.ರೋಡ್, ಹಲಸೂರು, ಜಯನಗರ, ಜೆ.ಪಿ.ನಗರ, ಕಮ್ಮನಹಳ್ಳಿ, ಬಾಣಸವಾಡಿ, ಕೋರಮಂಗಲ, […]

Lockdown ಟೈಂ​ನಲ್ಲಿ ಈ ಬಾಯ್ಸ್ ಫುಡ್ ಡೆಲಿವರಿ ಮಾಡ್ತಿದ್ರಾ, Drugs Supply ಮಾಡ್ತಿದ್ರಾ!?
ಸಾಧು ಶ್ರೀನಾಥ್​
|

Updated on: Sep 17, 2020 | 12:12 PM

Share

ಬೆಂಗಳೂರು: ಲಾಕ್‌ಡೌನ್ ಸಮಯದಲ್ಲೂ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈಯಾಗಿದ್ದು, ಪೊಲೀಸರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ಸ್‌ನಂತೆ ಹೋಗಿ ಮಾದಕವಸ್ತು ಸಪ್ಲೈ ಮಾಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ.

Essential Services ಸೋಗಿನಲ್ಲಿ ಡ್ರಗ್ಸ್ ಸಪ್ಲೈ! ಆರೋಪಿಗಳು ಅಗತ್ಯ ಸೇವೆ ಹೆಸರಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿಷ್ಠಿತ ಫುಡ್ ಡೆಲಿವರಿ ಕಂಪನಿಯ ಟಿ-ಶರ್ಟ್ ಧರಿಸಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ಹೈ-ಫೈ ಏರಿಯಾಗಳಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಪೆಡ್ಲರ್‌ಗಳು ಎಂ.ಜಿ.ರೋಡ್, ಹಲಸೂರು, ಜಯನಗರ, ಜೆ.ಪಿ.ನಗರ, ಕಮ್ಮನಹಳ್ಳಿ, ಬಾಣಸವಾಡಿ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಏರಿಯಾಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.

ಸಿಲಿಕಾನ್ ಸಿಟಿಯಲ್ಲಿ ಲಾಕ್ ಡೌನ್ ವೇಳೆಯೂ ಗಾಂಜಾ ಭರ್ಜರಿ ಸೇಲ್ ಆಗಿದ್ದು, ಪುಡ್ ಡೆಲಿವರಿ ಬಾಯ್ಸ್​ನಂತೆ ಗಾಂಜಾ ಪೆಡ್ಲರ್ ಮತ್ತು ಡೀಲರ್​ಗಳು ಕೆಲಸ ಮಾಡಿದ್ದರು. ಡೆಲಿವರಿ ಬಾಯ್ಸ್ ಅಂದ್ರೆ ಯಾರಿಗೂ ಅನುಮಾನ ಬರಲ್ಲಾ, ಪೊಲೀಸರು ಚೆಕ್ ಮಡೋದಿಲ್ಲ ಜೊತೆಗೆ ಅಕ್ಕಪಕ್ಕದ ಮನೆಯವರಿಗೆ ಅನುಮಾನ ಬರೋದಿಲ್ಲಾ ಎಂದು ಈ ಉಪಾಯ ಹೂಡಿದ್ದರು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್