AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown ಟೈಂ​ನಲ್ಲಿ ಈ ಬಾಯ್ಸ್ ಫುಡ್ ಡೆಲಿವರಿ ಮಾಡ್ತಿದ್ರಾ, Drugs Supply ಮಾಡ್ತಿದ್ರಾ!?

ಬೆಂಗಳೂರು: ಲಾಕ್‌ಡೌನ್ ಸಮಯದಲ್ಲೂ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈಯಾಗಿದ್ದು, ಪೊಲೀಸರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ಸ್‌ನಂತೆ ಹೋಗಿ ಮಾದಕವಸ್ತು ಸಪ್ಲೈ ಮಾಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. Essential Services ಸೋಗಿನಲ್ಲಿ ಡ್ರಗ್ಸ್ ಸಪ್ಲೈ! ಆರೋಪಿಗಳು ಅಗತ್ಯ ಸೇವೆ ಹೆಸರಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿಷ್ಠಿತ ಫುಡ್ ಡೆಲಿವರಿ ಕಂಪನಿಯ ಟಿ-ಶರ್ಟ್ ಧರಿಸಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ಹೈ-ಫೈ ಏರಿಯಾಗಳಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಪೆಡ್ಲರ್‌ಗಳು ಎಂ.ಜಿ.ರೋಡ್, ಹಲಸೂರು, ಜಯನಗರ, ಜೆ.ಪಿ.ನಗರ, ಕಮ್ಮನಹಳ್ಳಿ, ಬಾಣಸವಾಡಿ, ಕೋರಮಂಗಲ, […]

Lockdown ಟೈಂ​ನಲ್ಲಿ ಈ ಬಾಯ್ಸ್ ಫುಡ್ ಡೆಲಿವರಿ ಮಾಡ್ತಿದ್ರಾ, Drugs Supply ಮಾಡ್ತಿದ್ರಾ!?
ಸಾಧು ಶ್ರೀನಾಥ್​
|

Updated on: Sep 17, 2020 | 12:12 PM

Share

ಬೆಂಗಳೂರು: ಲಾಕ್‌ಡೌನ್ ಸಮಯದಲ್ಲೂ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈಯಾಗಿದ್ದು, ಪೊಲೀಸರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ಸ್‌ನಂತೆ ಹೋಗಿ ಮಾದಕವಸ್ತು ಸಪ್ಲೈ ಮಾಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ.

Essential Services ಸೋಗಿನಲ್ಲಿ ಡ್ರಗ್ಸ್ ಸಪ್ಲೈ! ಆರೋಪಿಗಳು ಅಗತ್ಯ ಸೇವೆ ಹೆಸರಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿಷ್ಠಿತ ಫುಡ್ ಡೆಲಿವರಿ ಕಂಪನಿಯ ಟಿ-ಶರ್ಟ್ ಧರಿಸಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ಹೈ-ಫೈ ಏರಿಯಾಗಳಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಪೆಡ್ಲರ್‌ಗಳು ಎಂ.ಜಿ.ರೋಡ್, ಹಲಸೂರು, ಜಯನಗರ, ಜೆ.ಪಿ.ನಗರ, ಕಮ್ಮನಹಳ್ಳಿ, ಬಾಣಸವಾಡಿ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಏರಿಯಾಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.

ಸಿಲಿಕಾನ್ ಸಿಟಿಯಲ್ಲಿ ಲಾಕ್ ಡೌನ್ ವೇಳೆಯೂ ಗಾಂಜಾ ಭರ್ಜರಿ ಸೇಲ್ ಆಗಿದ್ದು, ಪುಡ್ ಡೆಲಿವರಿ ಬಾಯ್ಸ್​ನಂತೆ ಗಾಂಜಾ ಪೆಡ್ಲರ್ ಮತ್ತು ಡೀಲರ್​ಗಳು ಕೆಲಸ ಮಾಡಿದ್ದರು. ಡೆಲಿವರಿ ಬಾಯ್ಸ್ ಅಂದ್ರೆ ಯಾರಿಗೂ ಅನುಮಾನ ಬರಲ್ಲಾ, ಪೊಲೀಸರು ಚೆಕ್ ಮಡೋದಿಲ್ಲ ಜೊತೆಗೆ ಅಕ್ಕಪಕ್ಕದ ಮನೆಯವರಿಗೆ ಅನುಮಾನ ಬರೋದಿಲ್ಲಾ ಎಂದು ಈ ಉಪಾಯ ಹೂಡಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ