AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ನಟಿಯರ ನಂತ್ರ.. ಈಗ ತಾರಾ ಹೋಟೆಲ್‌ಗಳಿಗೆ CCB ನೋಟಿಸ್!

ಬೆಂಗಳೂರು: ತಾರಾ ವರ್ಚಸ್ಸಿನ ಚಂದನವನದಲ್ಲಿ ಡ್ರಗ್ಸ್ ದಂಧೆ ನಡೆದಿರುವ ಸಂಬಂಧ ಪ್ರಕರಣ ದಾಖಲಿಸಿಕೊಂಡು CCB ಕಳೆದೊಂದು ತಿಂಗಳಿಂದ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಕೆಲ ತಾರಾ ನಟ-ನಟಿಯರು, ಡ್ರಗ್​ ಪೆಡ್ಲರ್​ಗಳ ನಂತರ ಸಿಸಿಬಿ ಇದೀಗ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಪಾರ್ಟಿ ನಡೆದಿದ್ದ ಕೆಲವು ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಿಗೆ ನೋಟಿಸ್ ನೀಡಲಾರಂಭಿಸಿದೆ. ಆರೋಪಿ ವಿರೇನ್ ಖನ್ನಾ ಮಾಹಿತಿ ಆಧರಿಸಿ ಸಿಸಿಬಿಯಿಂದ ಈ ನೋಟಿಸ್ ಹೊರಬಿದ್ದಿದೆ. ಮುಖ್ಯವಾಗಿ ಪಾರ್ಟಿಗಳ ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ನೋಟಿಸ್ ನೀಡಲಾಗಿದೆ. […]

ತಾರಾ ನಟಿಯರ ನಂತ್ರ.. ಈಗ ತಾರಾ ಹೋಟೆಲ್‌ಗಳಿಗೆ CCB ನೋಟಿಸ್!
CCB ಕಚೇರಿ
ಸಾಧು ಶ್ರೀನಾಥ್​
|

Updated on:Sep 21, 2020 | 12:12 PM

Share

ಬೆಂಗಳೂರು: ತಾರಾ ವರ್ಚಸ್ಸಿನ ಚಂದನವನದಲ್ಲಿ ಡ್ರಗ್ಸ್ ದಂಧೆ ನಡೆದಿರುವ ಸಂಬಂಧ ಪ್ರಕರಣ ದಾಖಲಿಸಿಕೊಂಡು CCB ಕಳೆದೊಂದು ತಿಂಗಳಿಂದ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಕೆಲ ತಾರಾ ನಟ-ನಟಿಯರು, ಡ್ರಗ್​ ಪೆಡ್ಲರ್​ಗಳ ನಂತರ ಸಿಸಿಬಿ ಇದೀಗ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಪಾರ್ಟಿ ನಡೆದಿದ್ದ ಕೆಲವು ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಿಗೆ ನೋಟಿಸ್ ನೀಡಲಾರಂಭಿಸಿದೆ.

ಆರೋಪಿ ವಿರೇನ್ ಖನ್ನಾ ಮಾಹಿತಿ ಆಧರಿಸಿ ಸಿಸಿಬಿಯಿಂದ ಈ ನೋಟಿಸ್ ಹೊರಬಿದ್ದಿದೆ. ಮುಖ್ಯವಾಗಿ ಪಾರ್ಟಿಗಳ ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ಕ್ಲೌಡ್ ನೈನ್, ಒನ್ ಕ್ಯೂ ಒನ್ ಸೇರಿದಂತೆ ಹಲವು ಹೋಟೆಲ್‌ಗಳಿಗೆ ಸಿಸಿಬಿಯಿಂದ ನೋಟಿಸ್ ರವಾನೆಯಾಗಿದೆ. ಆದಷ್ಟು ಬೇಗ ಸಿಸಿಟಿವಿ ಫೂಟೇಜ್ ತಂದು ಕೊಡುವಂತೆ ಹೋಟೆಲ್ ಮಾಲೀಕರಿಗೆ ಸಿಸಿಬಿ ಸೂಚನೆ ನೀಡಿದೆ ಎಂದು ಟಿವಿ9 ಗೆ ಸಿಸಿಬಿ ಮೂಲಗಳಿಂದ ಮಾಹಿತಿ ದೊರೆತಿದೆ.

Published On - 12:10 pm, Mon, 21 September 20

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ