AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ನಟಿಯರ ನಂತ್ರ.. ಈಗ ತಾರಾ ಹೋಟೆಲ್‌ಗಳಿಗೆ CCB ನೋಟಿಸ್!

ಬೆಂಗಳೂರು: ತಾರಾ ವರ್ಚಸ್ಸಿನ ಚಂದನವನದಲ್ಲಿ ಡ್ರಗ್ಸ್ ದಂಧೆ ನಡೆದಿರುವ ಸಂಬಂಧ ಪ್ರಕರಣ ದಾಖಲಿಸಿಕೊಂಡು CCB ಕಳೆದೊಂದು ತಿಂಗಳಿಂದ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಕೆಲ ತಾರಾ ನಟ-ನಟಿಯರು, ಡ್ರಗ್​ ಪೆಡ್ಲರ್​ಗಳ ನಂತರ ಸಿಸಿಬಿ ಇದೀಗ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಪಾರ್ಟಿ ನಡೆದಿದ್ದ ಕೆಲವು ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಿಗೆ ನೋಟಿಸ್ ನೀಡಲಾರಂಭಿಸಿದೆ. ಆರೋಪಿ ವಿರೇನ್ ಖನ್ನಾ ಮಾಹಿತಿ ಆಧರಿಸಿ ಸಿಸಿಬಿಯಿಂದ ಈ ನೋಟಿಸ್ ಹೊರಬಿದ್ದಿದೆ. ಮುಖ್ಯವಾಗಿ ಪಾರ್ಟಿಗಳ ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ನೋಟಿಸ್ ನೀಡಲಾಗಿದೆ. […]

ತಾರಾ ನಟಿಯರ ನಂತ್ರ.. ಈಗ ತಾರಾ ಹೋಟೆಲ್‌ಗಳಿಗೆ CCB ನೋಟಿಸ್!
CCB ಕಚೇರಿ
ಸಾಧು ಶ್ರೀನಾಥ್​
|

Updated on:Sep 21, 2020 | 12:12 PM

Share

ಬೆಂಗಳೂರು: ತಾರಾ ವರ್ಚಸ್ಸಿನ ಚಂದನವನದಲ್ಲಿ ಡ್ರಗ್ಸ್ ದಂಧೆ ನಡೆದಿರುವ ಸಂಬಂಧ ಪ್ರಕರಣ ದಾಖಲಿಸಿಕೊಂಡು CCB ಕಳೆದೊಂದು ತಿಂಗಳಿಂದ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಕೆಲ ತಾರಾ ನಟ-ನಟಿಯರು, ಡ್ರಗ್​ ಪೆಡ್ಲರ್​ಗಳ ನಂತರ ಸಿಸಿಬಿ ಇದೀಗ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಪಾರ್ಟಿ ನಡೆದಿದ್ದ ಕೆಲವು ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಿಗೆ ನೋಟಿಸ್ ನೀಡಲಾರಂಭಿಸಿದೆ.

ಆರೋಪಿ ವಿರೇನ್ ಖನ್ನಾ ಮಾಹಿತಿ ಆಧರಿಸಿ ಸಿಸಿಬಿಯಿಂದ ಈ ನೋಟಿಸ್ ಹೊರಬಿದ್ದಿದೆ. ಮುಖ್ಯವಾಗಿ ಪಾರ್ಟಿಗಳ ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ಕ್ಲೌಡ್ ನೈನ್, ಒನ್ ಕ್ಯೂ ಒನ್ ಸೇರಿದಂತೆ ಹಲವು ಹೋಟೆಲ್‌ಗಳಿಗೆ ಸಿಸಿಬಿಯಿಂದ ನೋಟಿಸ್ ರವಾನೆಯಾಗಿದೆ. ಆದಷ್ಟು ಬೇಗ ಸಿಸಿಟಿವಿ ಫೂಟೇಜ್ ತಂದು ಕೊಡುವಂತೆ ಹೋಟೆಲ್ ಮಾಲೀಕರಿಗೆ ಸಿಸಿಬಿ ಸೂಚನೆ ನೀಡಿದೆ ಎಂದು ಟಿವಿ9 ಗೆ ಸಿಸಿಬಿ ಮೂಲಗಳಿಂದ ಮಾಹಿತಿ ದೊರೆತಿದೆ.

Published On - 12:10 pm, Mon, 21 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!