AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ನಟಿಯರ ನಂತ್ರ.. ಈಗ ತಾರಾ ಹೋಟೆಲ್‌ಗಳಿಗೆ CCB ನೋಟಿಸ್!

ಬೆಂಗಳೂರು: ತಾರಾ ವರ್ಚಸ್ಸಿನ ಚಂದನವನದಲ್ಲಿ ಡ್ರಗ್ಸ್ ದಂಧೆ ನಡೆದಿರುವ ಸಂಬಂಧ ಪ್ರಕರಣ ದಾಖಲಿಸಿಕೊಂಡು CCB ಕಳೆದೊಂದು ತಿಂಗಳಿಂದ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಕೆಲ ತಾರಾ ನಟ-ನಟಿಯರು, ಡ್ರಗ್​ ಪೆಡ್ಲರ್​ಗಳ ನಂತರ ಸಿಸಿಬಿ ಇದೀಗ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಪಾರ್ಟಿ ನಡೆದಿದ್ದ ಕೆಲವು ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಿಗೆ ನೋಟಿಸ್ ನೀಡಲಾರಂಭಿಸಿದೆ. ಆರೋಪಿ ವಿರೇನ್ ಖನ್ನಾ ಮಾಹಿತಿ ಆಧರಿಸಿ ಸಿಸಿಬಿಯಿಂದ ಈ ನೋಟಿಸ್ ಹೊರಬಿದ್ದಿದೆ. ಮುಖ್ಯವಾಗಿ ಪಾರ್ಟಿಗಳ ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ನೋಟಿಸ್ ನೀಡಲಾಗಿದೆ. […]

ತಾರಾ ನಟಿಯರ ನಂತ್ರ.. ಈಗ ತಾರಾ ಹೋಟೆಲ್‌ಗಳಿಗೆ CCB ನೋಟಿಸ್!
CCB ಕಚೇರಿ
ಸಾಧು ಶ್ರೀನಾಥ್​
|

Updated on:Sep 21, 2020 | 12:12 PM

Share

ಬೆಂಗಳೂರು: ತಾರಾ ವರ್ಚಸ್ಸಿನ ಚಂದನವನದಲ್ಲಿ ಡ್ರಗ್ಸ್ ದಂಧೆ ನಡೆದಿರುವ ಸಂಬಂಧ ಪ್ರಕರಣ ದಾಖಲಿಸಿಕೊಂಡು CCB ಕಳೆದೊಂದು ತಿಂಗಳಿಂದ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಕೆಲ ತಾರಾ ನಟ-ನಟಿಯರು, ಡ್ರಗ್​ ಪೆಡ್ಲರ್​ಗಳ ನಂತರ ಸಿಸಿಬಿ ಇದೀಗ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ಪಾರ್ಟಿ ನಡೆದಿದ್ದ ಕೆಲವು ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಿಗೆ ನೋಟಿಸ್ ನೀಡಲಾರಂಭಿಸಿದೆ.

ಆರೋಪಿ ವಿರೇನ್ ಖನ್ನಾ ಮಾಹಿತಿ ಆಧರಿಸಿ ಸಿಸಿಬಿಯಿಂದ ಈ ನೋಟಿಸ್ ಹೊರಬಿದ್ದಿದೆ. ಮುಖ್ಯವಾಗಿ ಪಾರ್ಟಿಗಳ ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ಕ್ಲೌಡ್ ನೈನ್, ಒನ್ ಕ್ಯೂ ಒನ್ ಸೇರಿದಂತೆ ಹಲವು ಹೋಟೆಲ್‌ಗಳಿಗೆ ಸಿಸಿಬಿಯಿಂದ ನೋಟಿಸ್ ರವಾನೆಯಾಗಿದೆ. ಆದಷ್ಟು ಬೇಗ ಸಿಸಿಟಿವಿ ಫೂಟೇಜ್ ತಂದು ಕೊಡುವಂತೆ ಹೋಟೆಲ್ ಮಾಲೀಕರಿಗೆ ಸಿಸಿಬಿ ಸೂಚನೆ ನೀಡಿದೆ ಎಂದು ಟಿವಿ9 ಗೆ ಸಿಸಿಬಿ ಮೂಲಗಳಿಂದ ಮಾಹಿತಿ ದೊರೆತಿದೆ.

Published On - 12:10 pm, Mon, 21 September 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?