AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನನಗರಿ ಅಲ್ಲ ಮಾದಕನಗರಿ.. ಕುಶಾಲನಗರದಲ್ಲಿ ಬೆನ್ನಟ್ಟಿ ಶಿವಾಜಿ ನಗರದವನ ಅರೆಸ್ಟ್

ಕೊಡಗು: ಜಿಲ್ಲೆಯ ಮಡಿಕೇರಿಗೂ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಲ್ಲಿ ಮಾದಕ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನೊಬ್ಬ ಬೆಂಗಳೂರಿನ ಶಿವಾಜಿನಗರದವ  ಬೆಂಗಳೂರಿನ ಓರ್ವ ಹಾಗೂ ಜಿಲ್ಲೆಯ ಇಬ್ಬರನ್ನ ಬಂಧಿಸಿರುವ ಖಾಕಿ ಬಂಧಿತರನ್ನು ಬೆಂಗಳೂರಿನ ಶಿವಾಜಿನಗರದ ಮುಜಾಮಿಲ್ (31) ಹಾಗೂ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಮಜೀದ್ (35) ಮತ್ತು ಶಿಯಾಬುದ್ದೀನ್ (32) ಎಂದು ಗುರುತಿಸಲಾಗಿದೆ. ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರೋ ಜಿಲ್ಲಾ ಪೊಲೀಸರು ಮಡಿಕೇರಿಯಿಂದ ಬೆನ್ನಟ್ಟಿ […]

ಮಂಜಿನನಗರಿ ಅಲ್ಲ ಮಾದಕನಗರಿ.. ಕುಶಾಲನಗರದಲ್ಲಿ ಬೆನ್ನಟ್ಟಿ ಶಿವಾಜಿ ನಗರದವನ ಅರೆಸ್ಟ್
KUSHAL V
| Edited By: |

Updated on: Aug 29, 2020 | 11:59 AM

Share

ಕೊಡಗು: ಜಿಲ್ಲೆಯ ಮಡಿಕೇರಿಗೂ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಲ್ಲಿ ಮಾದಕ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನೊಬ್ಬ ಬೆಂಗಳೂರಿನ ಶಿವಾಜಿನಗರದವ  ಬೆಂಗಳೂರಿನ ಓರ್ವ ಹಾಗೂ ಜಿಲ್ಲೆಯ ಇಬ್ಬರನ್ನ ಬಂಧಿಸಿರುವ ಖಾಕಿ ಬಂಧಿತರನ್ನು ಬೆಂಗಳೂರಿನ ಶಿವಾಜಿನಗರದ ಮುಜಾಮಿಲ್ (31) ಹಾಗೂ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಮಜೀದ್ (35) ಮತ್ತು ಶಿಯಾಬುದ್ದೀನ್ (32) ಎಂದು ಗುರುತಿಸಲಾಗಿದೆ.

ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರೋ ಜಿಲ್ಲಾ ಪೊಲೀಸರು ಮಡಿಕೇರಿಯಿಂದ ಬೆನ್ನಟ್ಟಿ ಕುಶಾಲನಗರದ ಗುಡ್ಡೆಹೊಸೂರು ಬಳಿ ಕಾರು ಅಡ್ಡಗಟ್ಟಿ ಆರೋಪಿಗಳನ್ನ ಸೆರೆಹಿಡಿಯಲಾಗಿದ್ದು ಬಂಧಿತರಿಂದ 300 ಗ್ರಾಂ ತೂಕದ 7.50 ಲಕ್ಷ ಮೌಲ್ಯದ ಡ್ರಗ್ಸ್​ ಸಹ ಜಪ್ತಿ ಮಾಡಲಾಗಿದೆ.

ಬೆಂಗಳೂರಿನಿಂದ ಡ್ರಗ್ಸ್ ತಂದು ಸಪ್ಲೆ ಮಾಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಇದರಲ್ಲಿ ವಿದೇಶಿ ಪ್ರಜೆಗಳು ಕೈವಾಡವಿರುವ ಗುಮಾನಿ ಇದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ