AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನನಗರಿ ಅಲ್ಲ ಮಾದಕನಗರಿ.. ಕುಶಾಲನಗರದಲ್ಲಿ ಬೆನ್ನಟ್ಟಿ ಶಿವಾಜಿ ನಗರದವನ ಅರೆಸ್ಟ್

ಕೊಡಗು: ಜಿಲ್ಲೆಯ ಮಡಿಕೇರಿಗೂ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಲ್ಲಿ ಮಾದಕ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನೊಬ್ಬ ಬೆಂಗಳೂರಿನ ಶಿವಾಜಿನಗರದವ  ಬೆಂಗಳೂರಿನ ಓರ್ವ ಹಾಗೂ ಜಿಲ್ಲೆಯ ಇಬ್ಬರನ್ನ ಬಂಧಿಸಿರುವ ಖಾಕಿ ಬಂಧಿತರನ್ನು ಬೆಂಗಳೂರಿನ ಶಿವಾಜಿನಗರದ ಮುಜಾಮಿಲ್ (31) ಹಾಗೂ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಮಜೀದ್ (35) ಮತ್ತು ಶಿಯಾಬುದ್ದೀನ್ (32) ಎಂದು ಗುರುತಿಸಲಾಗಿದೆ. ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರೋ ಜಿಲ್ಲಾ ಪೊಲೀಸರು ಮಡಿಕೇರಿಯಿಂದ ಬೆನ್ನಟ್ಟಿ […]

ಮಂಜಿನನಗರಿ ಅಲ್ಲ ಮಾದಕನಗರಿ.. ಕುಶಾಲನಗರದಲ್ಲಿ ಬೆನ್ನಟ್ಟಿ ಶಿವಾಜಿ ನಗರದವನ ಅರೆಸ್ಟ್
KUSHAL V
| Edited By: |

Updated on: Aug 29, 2020 | 11:59 AM

Share

ಕೊಡಗು: ಜಿಲ್ಲೆಯ ಮಡಿಕೇರಿಗೂ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಲ್ಲಿ ಮಾದಕ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನೊಬ್ಬ ಬೆಂಗಳೂರಿನ ಶಿವಾಜಿನಗರದವ  ಬೆಂಗಳೂರಿನ ಓರ್ವ ಹಾಗೂ ಜಿಲ್ಲೆಯ ಇಬ್ಬರನ್ನ ಬಂಧಿಸಿರುವ ಖಾಕಿ ಬಂಧಿತರನ್ನು ಬೆಂಗಳೂರಿನ ಶಿವಾಜಿನಗರದ ಮುಜಾಮಿಲ್ (31) ಹಾಗೂ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಮಜೀದ್ (35) ಮತ್ತು ಶಿಯಾಬುದ್ದೀನ್ (32) ಎಂದು ಗುರುತಿಸಲಾಗಿದೆ.

ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರೋ ಜಿಲ್ಲಾ ಪೊಲೀಸರು ಮಡಿಕೇರಿಯಿಂದ ಬೆನ್ನಟ್ಟಿ ಕುಶಾಲನಗರದ ಗುಡ್ಡೆಹೊಸೂರು ಬಳಿ ಕಾರು ಅಡ್ಡಗಟ್ಟಿ ಆರೋಪಿಗಳನ್ನ ಸೆರೆಹಿಡಿಯಲಾಗಿದ್ದು ಬಂಧಿತರಿಂದ 300 ಗ್ರಾಂ ತೂಕದ 7.50 ಲಕ್ಷ ಮೌಲ್ಯದ ಡ್ರಗ್ಸ್​ ಸಹ ಜಪ್ತಿ ಮಾಡಲಾಗಿದೆ.

ಬೆಂಗಳೂರಿನಿಂದ ಡ್ರಗ್ಸ್ ತಂದು ಸಪ್ಲೆ ಮಾಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಇದರಲ್ಲಿ ವಿದೇಶಿ ಪ್ರಜೆಗಳು ಕೈವಾಡವಿರುವ ಗುಮಾನಿ ಇದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ