AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನನಗರಿ ಅಲ್ಲ ಮಾದಕನಗರಿ.. ಕುಶಾಲನಗರದಲ್ಲಿ ಬೆನ್ನಟ್ಟಿ ಶಿವಾಜಿ ನಗರದವನ ಅರೆಸ್ಟ್

ಕೊಡಗು: ಜಿಲ್ಲೆಯ ಮಡಿಕೇರಿಗೂ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಲ್ಲಿ ಮಾದಕ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನೊಬ್ಬ ಬೆಂಗಳೂರಿನ ಶಿವಾಜಿನಗರದವ  ಬೆಂಗಳೂರಿನ ಓರ್ವ ಹಾಗೂ ಜಿಲ್ಲೆಯ ಇಬ್ಬರನ್ನ ಬಂಧಿಸಿರುವ ಖಾಕಿ ಬಂಧಿತರನ್ನು ಬೆಂಗಳೂರಿನ ಶಿವಾಜಿನಗರದ ಮುಜಾಮಿಲ್ (31) ಹಾಗೂ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಮಜೀದ್ (35) ಮತ್ತು ಶಿಯಾಬುದ್ದೀನ್ (32) ಎಂದು ಗುರುತಿಸಲಾಗಿದೆ. ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರೋ ಜಿಲ್ಲಾ ಪೊಲೀಸರು ಮಡಿಕೇರಿಯಿಂದ ಬೆನ್ನಟ್ಟಿ […]

ಮಂಜಿನನಗರಿ ಅಲ್ಲ ಮಾದಕನಗರಿ.. ಕುಶಾಲನಗರದಲ್ಲಿ ಬೆನ್ನಟ್ಟಿ ಶಿವಾಜಿ ನಗರದವನ ಅರೆಸ್ಟ್
KUSHAL V
| Edited By: |

Updated on: Aug 29, 2020 | 11:59 AM

Share

ಕೊಡಗು: ಜಿಲ್ಲೆಯ ಮಡಿಕೇರಿಗೂ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಲ್ಲಿ ಮಾದಕ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನೊಬ್ಬ ಬೆಂಗಳೂರಿನ ಶಿವಾಜಿನಗರದವ  ಬೆಂಗಳೂರಿನ ಓರ್ವ ಹಾಗೂ ಜಿಲ್ಲೆಯ ಇಬ್ಬರನ್ನ ಬಂಧಿಸಿರುವ ಖಾಕಿ ಬಂಧಿತರನ್ನು ಬೆಂಗಳೂರಿನ ಶಿವಾಜಿನಗರದ ಮುಜಾಮಿಲ್ (31) ಹಾಗೂ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಮಜೀದ್ (35) ಮತ್ತು ಶಿಯಾಬುದ್ದೀನ್ (32) ಎಂದು ಗುರುತಿಸಲಾಗಿದೆ.

ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರೋ ಜಿಲ್ಲಾ ಪೊಲೀಸರು ಮಡಿಕೇರಿಯಿಂದ ಬೆನ್ನಟ್ಟಿ ಕುಶಾಲನಗರದ ಗುಡ್ಡೆಹೊಸೂರು ಬಳಿ ಕಾರು ಅಡ್ಡಗಟ್ಟಿ ಆರೋಪಿಗಳನ್ನ ಸೆರೆಹಿಡಿಯಲಾಗಿದ್ದು ಬಂಧಿತರಿಂದ 300 ಗ್ರಾಂ ತೂಕದ 7.50 ಲಕ್ಷ ಮೌಲ್ಯದ ಡ್ರಗ್ಸ್​ ಸಹ ಜಪ್ತಿ ಮಾಡಲಾಗಿದೆ.

ಬೆಂಗಳೂರಿನಿಂದ ಡ್ರಗ್ಸ್ ತಂದು ಸಪ್ಲೆ ಮಾಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಇದರಲ್ಲಿ ವಿದೇಶಿ ಪ್ರಜೆಗಳು ಕೈವಾಡವಿರುವ ಗುಮಾನಿ ಇದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?