AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ […]

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 03, 2020 | 12:11 PM

Share

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ.

ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೊರೊನಾ ಸೋಂಕಿತನಾಗಿರುವುದಿಂದ ಆತಂಕ ಹೆಚ್ಚಾಗಿದೆ. ಆದಷ್ಟು ಬೇಗ ಆರೋಪಿಯನ್ನು ಹಿಡಿಯಲು ಪೊಲೀಸರು ಸಜ್ಜಾಗಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು