AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ […]

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 03, 2020 | 12:11 PM

Share

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ.

ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೊರೊನಾ ಸೋಂಕಿತನಾಗಿರುವುದಿಂದ ಆತಂಕ ಹೆಚ್ಚಾಗಿದೆ. ಆದಷ್ಟು ಬೇಗ ಆರೋಪಿಯನ್ನು ಹಿಡಿಯಲು ಪೊಲೀಸರು ಸಜ್ಜಾಗಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ