AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ […]

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 03, 2020 | 12:11 PM

Share

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ.

ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೊರೊನಾ ಸೋಂಕಿತನಾಗಿರುವುದಿಂದ ಆತಂಕ ಹೆಚ್ಚಾಗಿದೆ. ಆದಷ್ಟು ಬೇಗ ಆರೋಪಿಯನ್ನು ಹಿಡಿಯಲು ಪೊಲೀಸರು ಸಜ್ಜಾಗಿದ್ದಾರೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ