AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ […]

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?
ಆಯೇಷಾ ಬಾನು
| Edited By: |

Updated on: Oct 03, 2020 | 12:11 PM

Share

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ.

ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೊರೊನಾ ಸೋಂಕಿತನಾಗಿರುವುದಿಂದ ಆತಂಕ ಹೆಚ್ಚಾಗಿದೆ. ಆದಷ್ಟು ಬೇಗ ಆರೋಪಿಯನ್ನು ಹಿಡಿಯಲು ಪೊಲೀಸರು ಸಜ್ಜಾಗಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ