AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ. ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ […]

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on:May 05, 2020 | 1:17 PM

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ.

ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ ಈ ಕುಡುಕನ ಹುಚ್ಚಾಟ ನೋಡಿದ ಜನ ಭಯಭೀತರಾಗಿದ್ದರು. ಕೂಡಲೇ ಸ್ಥಳೀಯರು ಕಂಬವೇರಿದ್ದ ಕುಡುಕನನ್ನ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 11:32 am, Tue, 5 May 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ