AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ. ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ […]

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?
ಸಾಧು ಶ್ರೀನಾಥ್​
|

Updated on:May 05, 2020 | 1:17 PM

Share

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ.

ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ ಈ ಕುಡುಕನ ಹುಚ್ಚಾಟ ನೋಡಿದ ಜನ ಭಯಭೀತರಾಗಿದ್ದರು. ಕೂಡಲೇ ಸ್ಥಳೀಯರು ಕಂಬವೇರಿದ್ದ ಕುಡುಕನನ್ನ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 11:32 am, Tue, 5 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ