AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ. ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ […]

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?
ಸಾಧು ಶ್ರೀನಾಥ್​
|

Updated on:May 05, 2020 | 1:17 PM

Share

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ.

ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ ಈ ಕುಡುಕನ ಹುಚ್ಚಾಟ ನೋಡಿದ ಜನ ಭಯಭೀತರಾಗಿದ್ದರು. ಕೂಡಲೇ ಸ್ಥಳೀಯರು ಕಂಬವೇರಿದ್ದ ಕುಡುಕನನ್ನ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 11:32 am, Tue, 5 May 20

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್