AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ, ಕುಡಿತಕ್ಕೆ ದಾಸನಾಗಿದ್ದ! ಮತ್ತಿನಲ್ಲಿ ಮಗಳಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡ್ಕೊಂಡ

ಮೈಸೂರು: ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತ ಹಿರಿಯರು ಹೇಳ್ತಾರೆ. ಆದರೆ ಇಲ್ಲೊಬ್ಬ ಪತ್ನಿಯ ಜೊತೆ ಗಲಾಟೆ ಮಾಡಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇಟಗಳ್ಳಿಯ ಬಿ.ಎಂ. ಶ್ರೀ ನಗರದಲ್ಲಿ ನಡೆದಿದೆ. ಶಿವಾನಂದ( 45 )ಮೃತ ವ್ಯಕ್ತಿ. ಟೆಂಪೋ ಟ್ರಾವೆಲರ್ ಇಟ್ಟಿದ್ದ ಶಿವಾನಂದ, ಕೊರೊನಾ ಹಿನ್ನೆಲೆಯಲ್ಲಿ ಸಂಪಾದನೆ ಇಲ್ಲದೆ ಮನೆಯಲ್ಲೇ ಕುಳಿತಿದ್ದ. ಹಾಗೂ ಮದ್ಯ ಪಾನ ಚಟಕ್ಕೆ ಸಿಲುಕಿದ್ದ. ಈ ವಿಚಾರವಾಗಿ ಪದೇ ಪದೇ ಗಂಡ ಹೆಂಡತಿ ನಡುವೆ ಗಲಾಟೆಯಾಗುತ್ತಿತ್ತು. ಹೀಗಾಗಿ ನೊಂದ […]

ಕೊರೊನಾ ಕಾಟ, ಕುಡಿತಕ್ಕೆ ದಾಸನಾಗಿದ್ದ! ಮತ್ತಿನಲ್ಲಿ ಮಗಳಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡ್ಕೊಂಡ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 30, 2020 | 11:58 AM

Share

ಮೈಸೂರು: ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತ ಹಿರಿಯರು ಹೇಳ್ತಾರೆ. ಆದರೆ ಇಲ್ಲೊಬ್ಬ ಪತ್ನಿಯ ಜೊತೆ ಗಲಾಟೆ ಮಾಡಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇಟಗಳ್ಳಿಯ ಬಿ.ಎಂ. ಶ್ರೀ ನಗರದಲ್ಲಿ ನಡೆದಿದೆ. ಶಿವಾನಂದ( 45 )ಮೃತ ವ್ಯಕ್ತಿ.

ಟೆಂಪೋ ಟ್ರಾವೆಲರ್ ಇಟ್ಟಿದ್ದ ಶಿವಾನಂದ, ಕೊರೊನಾ ಹಿನ್ನೆಲೆಯಲ್ಲಿ ಸಂಪಾದನೆ ಇಲ್ಲದೆ ಮನೆಯಲ್ಲೇ ಕುಳಿತಿದ್ದ. ಹಾಗೂ ಮದ್ಯ ಪಾನ ಚಟಕ್ಕೆ ಸಿಲುಕಿದ್ದ. ಈ ವಿಚಾರವಾಗಿ ಪದೇ ಪದೇ ಗಂಡ ಹೆಂಡತಿ ನಡುವೆ ಗಲಾಟೆಯಾಗುತ್ತಿತ್ತು. ಹೀಗಾಗಿ ನೊಂದ ಪತಿ ಮೇಟಗಳ್ಳಿಯ ಗ್ಯಾಸ್ ಗೋದಾಮು ಬಳಿ ನಿರ್ಮಾಣ ಹಂತದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಸಾಯುವ ಮುನ್ನ ಮಗಳ ಮೊಬೈಲ್​ಗೆ ಫೋನ್ ಮಾಡಿ ಸಾಯುತ್ತಿರುವುದಾಗಿ ತಿಳಿಸಿದ್ದ.

ಆದರೆ ಕುಡಿದ ಅಮಲಿನಲ್ಲಿ ಆಗಾಗ ಹೀಗೆ ಬೆದರಿಸುತ್ತಿದ್ದದ್ದು ಸಾಮಾನ್ಯವಾಗಿತ್ತು. ಹೀಗಾಗಿ ಯಾರೂ ತಲೆ ಕೆಡಿಸಿಕೊಂಡಿಲ್ಲ. ಇದೂ ಕೂಡ ಸಹಜವಾದ ಬೆದರಿಕೆ ಎಂದು ಪತ್ನಿ ಮಣಿ ಸುಮ್ಮನಾಗಿದ್ರು. ಅಲ್ಲದೆ ಈ ಹಿಂದೆಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ನಿನ್ನೆ ಯಮ ನಿಜವಾಗಿಯೇ ಅವನ ದೇಹದಿಂದ ಆತ್ಮವನ್ನು ಬೇರ್ಪಡಿಸಿದ್ದಾರೆ. ಕುಡಿದ ಅಮಲಿನಲ್ಲಿ ಶಿವಾನಂದ ನೇಣಿಗೆ ಶರಣಾಗಿದ್ದಾನೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು