AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಕುಡುಕ.. ಮುಂದೇನಾಯ್ತು?

ಬೆಳಗಾವಿ: ತುಂಬಿ ಹರಿಯುತ್ತಿರುವ ನದಿಗೆ ಹಾರಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ಮೂಡಲಗಿ ತಾಲೂಕಿನ ಢವಳೇಶ್ವರ ಬಳಿಯ ಘಟಪ್ರಭಾ ನದಿ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ ಕುಡಿದ ಮತ್ತಿನಲ್ಲಿ ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಹುಚ್ಚಾಟ ಪ್ರದರ್ಶಿಸಿದ್ದಾನೆ. ನದಿಗೆ ಹಾರಿದ ಬಳಿಕ ಈಜಲು ಆಗದೆ ಸೇತುವೆ ಕೆಳಭಾಗದಲ್ಲಿ ತೆಲಿ ಹೋಗಿದ್ದಾನೆ. ಸೇತುವೆ ದಾಟಿ ಮತ್ತೆ ನದಿ ನೀರಿನಲ್ಲಿ ಮೇಲೆದಿದ್ದಾನೆ. ನೂರು ಮೀಟರ್ ನಷ್ಟು ಮುಂದೆ ಸಾಗಿ ಈಜಿ ಹೊರ ಬಂದಿದ್ದಾನೆ. ಹಾಲಪ್ಪ ಬೆಳಗಾವಿಯ […]

ಕುಡಿದ ಮತ್ತಿನಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಕುಡುಕ.. ಮುಂದೇನಾಯ್ತು?
ಆಯೇಷಾ ಬಾನು
|

Updated on: Sep 27, 2020 | 8:18 AM

Share

ಬೆಳಗಾವಿ: ತುಂಬಿ ಹರಿಯುತ್ತಿರುವ ನದಿಗೆ ಹಾರಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ಮೂಡಲಗಿ ತಾಲೂಕಿನ ಢವಳೇಶ್ವರ ಬಳಿಯ ಘಟಪ್ರಭಾ ನದಿ ಬಳಿ ನಡೆದಿದೆ.

ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ ಕುಡಿದ ಮತ್ತಿನಲ್ಲಿ ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಹುಚ್ಚಾಟ ಪ್ರದರ್ಶಿಸಿದ್ದಾನೆ. ನದಿಗೆ ಹಾರಿದ ಬಳಿಕ ಈಜಲು ಆಗದೆ ಸೇತುವೆ ಕೆಳಭಾಗದಲ್ಲಿ ತೆಲಿ ಹೋಗಿದ್ದಾನೆ. ಸೇತುವೆ ದಾಟಿ ಮತ್ತೆ ನದಿ ನೀರಿನಲ್ಲಿ ಮೇಲೆದಿದ್ದಾನೆ. ನೂರು ಮೀಟರ್ ನಷ್ಟು ಮುಂದೆ ಸಾಗಿ ಈಜಿ ಹೊರ ಬಂದಿದ್ದಾನೆ. ಹಾಲಪ್ಪ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ.

ಕುಡಿದ ಮತ್ತಿನಲ್ಲಿಯೇ‌ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ ಕಂಡು ಢವಳೇಶ್ವರ ಗ್ರಾಮಸ್ಥರು ದಂಗಾಗಿದ್ದಾರೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್