ಕುಡಿದ ಮತ್ತಿನಲ್ಲಿ ಹಾವನ್ನು ಕತ್ತಿಗೆ ಸುತ್ತಿಕೊಂಡು ಕುಡುಕ ಮಾಡಿದ್ದೇನು?

ಕೋಲಾರ: ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಖುಷಿಯಲ್ಲಿ ಕುಡುಕರು ಮಾಡುವ ಅವಾಂತರಗಳು ಒಂದಾ ಎರಡಾ? ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನ ಕುಡುಕನೊಬ್ಬ ಹಿಡಿದು ಕತ್ತಿಗೆ ಸುತ್ತಿಕೊಂಡಿರುವ ಘಟನೆ ನಡೆದಿದೆ. ಮುಷ್ಟೂರು ಗ್ರಾಮದ ಕುಮಾರ್ ಎಂಬಾತ ಎಣ್ಣೆ ಮತ್ತಲ್ಲಿ ಹಾವನ್ನು ಹಿಡಿದುಕೊಂಡು ಬಾಯಿಂದ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ಹಾವನ್ನು ಕತ್ತಿಗೆ ಸುತ್ತಿಕೊಂಡು ಕುಡುಕ ಮಾಡಿದ್ದೇನು?
ಸಾಧು ಶ್ರೀನಾಥ್​

Updated on: May 05, 2020 | 1:12 PM

ಕೋಲಾರ: ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಖುಷಿಯಲ್ಲಿ ಕುಡುಕರು ಮಾಡುವ ಅವಾಂತರಗಳು ಒಂದಾ ಎರಡಾ? ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನ ಕುಡುಕನೊಬ್ಬ ಹಿಡಿದು ಕತ್ತಿಗೆ ಸುತ್ತಿಕೊಂಡಿರುವ ಘಟನೆ ನಡೆದಿದೆ.

ಮುಷ್ಟೂರು ಗ್ರಾಮದ ಕುಮಾರ್ ಎಂಬಾತ ಎಣ್ಣೆ ಮತ್ತಲ್ಲಿ ಹಾವನ್ನು ಹಿಡಿದುಕೊಂಡು ಬಾಯಿಂದ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us