AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಕಂದಮ್ಮಗಳ ಸಾಯಿಸಿದ್ದ ತಂದೆ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಕಲಬುರಗಿ: ಇಂದು ಬೆಳಗ್ಗೆ ತನ್ನ ಇಬ್ಬರು ಕಂದಮ್ಮಗಳನ್ನು ಸಾಯಿಸಿದ್ದ ತಂದೆ, ಇದೀಗ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದ ತಂದೆ ಸಂಜೀವ್ (30) ಆತ್ಮಹತ್ಯೆ ಮಾಡಿಕೊಂಡವ. ಆತ ತೆಲಂಗಾಣ ರಾಜ್ಯದ ತಾಂಡೂರು ಪಟ್ಟಣದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹಳಿ ಮೇಲೆ ಸಂಜೀವ್ ಶವ ಪತ್ತೆಯಾಗಿದೆ. ಬೆಳಗ್ಗೆ ಏನಾಗಿತ್ತೆಂದ್ರೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೈರಂಪಳ್ಳಿ ತಾಂಡಾದಲ್ಲಿ ತನ್ನ ಇಬ್ಬರು ಪುತ್ರಿಯರಿಗೆ ತಂದೆಯೇ ವಿಷ ಕುಡಿಸಿ ಸಾಯಿಸಿದ್ದ ಹೃದಯವಿದ್ರಾವಕ […]

ಇಬ್ಬರು ಕಂದಮ್ಮಗಳ ಸಾಯಿಸಿದ್ದ ತಂದೆ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:Jan 04, 2020 | 6:18 PM

Share

ಕಲಬುರಗಿ: ಇಂದು ಬೆಳಗ್ಗೆ ತನ್ನ ಇಬ್ಬರು ಕಂದಮ್ಮಗಳನ್ನು ಸಾಯಿಸಿದ್ದ ತಂದೆ, ಇದೀಗ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದ ತಂದೆ ಸಂಜೀವ್ (30) ಆತ್ಮಹತ್ಯೆ ಮಾಡಿಕೊಂಡವ. ಆತ ತೆಲಂಗಾಣ ರಾಜ್ಯದ ತಾಂಡೂರು ಪಟ್ಟಣದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹಳಿ ಮೇಲೆ ಸಂಜೀವ್ ಶವ ಪತ್ತೆಯಾಗಿದೆ.

ಬೆಳಗ್ಗೆ ಏನಾಗಿತ್ತೆಂದ್ರೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೈರಂಪಳ್ಳಿ ತಾಂಡಾದಲ್ಲಿ ತನ್ನ ಇಬ್ಬರು ಪುತ್ರಿಯರಿಗೆ ತಂದೆಯೇ ವಿಷ ಕುಡಿಸಿ ಸಾಯಿಸಿದ್ದ ಹೃದಯವಿದ್ರಾವಕ ಘಟನೆ ನಡೆದಿತ್ತು.

ತನ್ನ ಕಂದಮ್ಮಗಳಾದ ಪರ್ವೀನಾ(3) ಮತ್ತು ರೋಹಿತಾ(4)ರನ್ನು ಜಮೀನಿಗೆ ಕರೆದೊಯ್ದು ವಿಷ ಕುಡಿಸಿದ್ದ. ಮಿರಿಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೈದರಾಬಾದನಲ್ಲಿ ಕೆಲಸ ಮಾಡುತ್ತಿದ್ದ ಸಂಜೀವ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳಿಗೆ ವಿಷ ನೀಡಿರುವ ಶಂಕೆ ವ್ಯಕ್ತವಾಗಿತ್ತು.

Published On - 1:46 pm, Fri, 3 January 20

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ