AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಕಂದಮ್ಮಗಳ ಸಾಯಿಸಿದ್ದ ತಂದೆ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಕಲಬುರಗಿ: ಇಂದು ಬೆಳಗ್ಗೆ ತನ್ನ ಇಬ್ಬರು ಕಂದಮ್ಮಗಳನ್ನು ಸಾಯಿಸಿದ್ದ ತಂದೆ, ಇದೀಗ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದ ತಂದೆ ಸಂಜೀವ್ (30) ಆತ್ಮಹತ್ಯೆ ಮಾಡಿಕೊಂಡವ. ಆತ ತೆಲಂಗಾಣ ರಾಜ್ಯದ ತಾಂಡೂರು ಪಟ್ಟಣದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹಳಿ ಮೇಲೆ ಸಂಜೀವ್ ಶವ ಪತ್ತೆಯಾಗಿದೆ. ಬೆಳಗ್ಗೆ ಏನಾಗಿತ್ತೆಂದ್ರೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೈರಂಪಳ್ಳಿ ತಾಂಡಾದಲ್ಲಿ ತನ್ನ ಇಬ್ಬರು ಪುತ್ರಿಯರಿಗೆ ತಂದೆಯೇ ವಿಷ ಕುಡಿಸಿ ಸಾಯಿಸಿದ್ದ ಹೃದಯವಿದ್ರಾವಕ […]

ಇಬ್ಬರು ಕಂದಮ್ಮಗಳ ಸಾಯಿಸಿದ್ದ ತಂದೆ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:Jan 04, 2020 | 6:18 PM

Share

ಕಲಬುರಗಿ: ಇಂದು ಬೆಳಗ್ಗೆ ತನ್ನ ಇಬ್ಬರು ಕಂದಮ್ಮಗಳನ್ನು ಸಾಯಿಸಿದ್ದ ತಂದೆ, ಇದೀಗ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದ ತಂದೆ ಸಂಜೀವ್ (30) ಆತ್ಮಹತ್ಯೆ ಮಾಡಿಕೊಂಡವ. ಆತ ತೆಲಂಗಾಣ ರಾಜ್ಯದ ತಾಂಡೂರು ಪಟ್ಟಣದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹಳಿ ಮೇಲೆ ಸಂಜೀವ್ ಶವ ಪತ್ತೆಯಾಗಿದೆ.

ಬೆಳಗ್ಗೆ ಏನಾಗಿತ್ತೆಂದ್ರೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೈರಂಪಳ್ಳಿ ತಾಂಡಾದಲ್ಲಿ ತನ್ನ ಇಬ್ಬರು ಪುತ್ರಿಯರಿಗೆ ತಂದೆಯೇ ವಿಷ ಕುಡಿಸಿ ಸಾಯಿಸಿದ್ದ ಹೃದಯವಿದ್ರಾವಕ ಘಟನೆ ನಡೆದಿತ್ತು.

ತನ್ನ ಕಂದಮ್ಮಗಳಾದ ಪರ್ವೀನಾ(3) ಮತ್ತು ರೋಹಿತಾ(4)ರನ್ನು ಜಮೀನಿಗೆ ಕರೆದೊಯ್ದು ವಿಷ ಕುಡಿಸಿದ್ದ. ಮಿರಿಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೈದರಾಬಾದನಲ್ಲಿ ಕೆಲಸ ಮಾಡುತ್ತಿದ್ದ ಸಂಜೀವ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳಿಗೆ ವಿಷ ನೀಡಿರುವ ಶಂಕೆ ವ್ಯಕ್ತವಾಗಿತ್ತು.

Published On - 1:46 pm, Fri, 3 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ