AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರೀಕೆರೆ: ಮದ್ಯದ ಮತ್ತಿನಲ್ಲಿ ತೂರಾಡಿ ರಸ್ತೆಯಲ್ಲೇ ಬಿದ್ದ ಕುಡುಕ

ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಎಣ್ಣೆ ಸಿಗದೆ ಕಂಗಾಲಾಗಿದ್ದ ಕುಡುಕರಿಗೆ ಇಂದು ಖುಷಿಯಾಗಿದೆ. ಇಂದು ಬೆಳಗ್ಗೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿದ್ದು, ಎಣ್ಣೆ ಪ್ರಿಯರು ಮುಂಜಾನೆಯಿಂದಲೇ ಕ್ಯೂ ನಿಂತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಎಣ್ಣೆ ಕುಡಿದು ತೂರಾಡಿ ರಸ್ತೆಯಲ್ಲಿ ಬಿದ್ದಿದ್ದಾನೆ. ಸ್ವಲ್ಪ ಹೊತ್ತಿನ ಮುಂಚೆ ಕ್ಯೂನಲ್ಲಿ ಬಂದು ಎಣ್ಣೆ ಖರೀದಿಸಿದ್ದ. ಮದ್ಯ ಸೇವಿಸಿದ ಬಳಿಕ ಟೈಟಾಗಿ ತರೀಕೆರೆ ಎಪಿಎಂಸಿ ಬಳಿ ರಸ್ತೆಯಲ್ಲೇ ಉರುಳಿಬಿದ್ದಿದ್ದಾನೆ.

ತರೀಕೆರೆ: ಮದ್ಯದ ಮತ್ತಿನಲ್ಲಿ ತೂರಾಡಿ ರಸ್ತೆಯಲ್ಲೇ ಬಿದ್ದ ಕುಡುಕ
ಸಾಧು ಶ್ರೀನಾಥ್​
|

Updated on: May 04, 2020 | 11:36 AM

Share

ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಎಣ್ಣೆ ಸಿಗದೆ ಕಂಗಾಲಾಗಿದ್ದ ಕುಡುಕರಿಗೆ ಇಂದು ಖುಷಿಯಾಗಿದೆ. ಇಂದು ಬೆಳಗ್ಗೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿದ್ದು, ಎಣ್ಣೆ ಪ್ರಿಯರು ಮುಂಜಾನೆಯಿಂದಲೇ ಕ್ಯೂ ನಿಂತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಎಣ್ಣೆ ಕುಡಿದು ತೂರಾಡಿ ರಸ್ತೆಯಲ್ಲಿ ಬಿದ್ದಿದ್ದಾನೆ. ಸ್ವಲ್ಪ ಹೊತ್ತಿನ ಮುಂಚೆ ಕ್ಯೂನಲ್ಲಿ ಬಂದು ಎಣ್ಣೆ ಖರೀದಿಸಿದ್ದ. ಮದ್ಯ ಸೇವಿಸಿದ ಬಳಿಕ ಟೈಟಾಗಿ ತರೀಕೆರೆ ಎಪಿಎಂಸಿ ಬಳಿ ರಸ್ತೆಯಲ್ಲೇ ಉರುಳಿಬಿದ್ದಿದ್ದಾನೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್