ತರೀಕೆರೆ: ಮದ್ಯದ ಮತ್ತಿನಲ್ಲಿ ತೂರಾಡಿ ರಸ್ತೆಯಲ್ಲೇ ಬಿದ್ದ ಕುಡುಕ

ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಎಣ್ಣೆ ಸಿಗದೆ ಕಂಗಾಲಾಗಿದ್ದ ಕುಡುಕರಿಗೆ ಇಂದು ಖುಷಿಯಾಗಿದೆ. ಇಂದು ಬೆಳಗ್ಗೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿದ್ದು, ಎಣ್ಣೆ ಪ್ರಿಯರು ಮುಂಜಾನೆಯಿಂದಲೇ ಕ್ಯೂ ನಿಂತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಎಣ್ಣೆ ಕುಡಿದು ತೂರಾಡಿ ರಸ್ತೆಯಲ್ಲಿ ಬಿದ್ದಿದ್ದಾನೆ. ಸ್ವಲ್ಪ ಹೊತ್ತಿನ ಮುಂಚೆ ಕ್ಯೂನಲ್ಲಿ ಬಂದು ಎಣ್ಣೆ ಖರೀದಿಸಿದ್ದ. ಮದ್ಯ ಸೇವಿಸಿದ ಬಳಿಕ ಟೈಟಾಗಿ ತರೀಕೆರೆ ಎಪಿಎಂಸಿ ಬಳಿ ರಸ್ತೆಯಲ್ಲೇ ಉರುಳಿಬಿದ್ದಿದ್ದಾನೆ.

ತರೀಕೆರೆ: ಮದ್ಯದ ಮತ್ತಿನಲ್ಲಿ ತೂರಾಡಿ ರಸ್ತೆಯಲ್ಲೇ ಬಿದ್ದ ಕುಡುಕ
ಸಾಧು ಶ್ರೀನಾಥ್​

Updated on: May 04, 2020 | 11:36 AM

ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಎಣ್ಣೆ ಸಿಗದೆ ಕಂಗಾಲಾಗಿದ್ದ ಕುಡುಕರಿಗೆ ಇಂದು ಖುಷಿಯಾಗಿದೆ. ಇಂದು ಬೆಳಗ್ಗೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿದ್ದು, ಎಣ್ಣೆ ಪ್ರಿಯರು ಮುಂಜಾನೆಯಿಂದಲೇ ಕ್ಯೂ ನಿಂತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಎಣ್ಣೆ ಕುಡಿದು ತೂರಾಡಿ ರಸ್ತೆಯಲ್ಲಿ ಬಿದ್ದಿದ್ದಾನೆ. ಸ್ವಲ್ಪ ಹೊತ್ತಿನ ಮುಂಚೆ ಕ್ಯೂನಲ್ಲಿ ಬಂದು ಎಣ್ಣೆ ಖರೀದಿಸಿದ್ದ. ಮದ್ಯ ಸೇವಿಸಿದ ಬಳಿಕ ಟೈಟಾಗಿ ತರೀಕೆರೆ ಎಪಿಎಂಸಿ ಬಳಿ ರಸ್ತೆಯಲ್ಲೇ ಉರುಳಿಬಿದ್ದಿದ್ದಾನೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us