AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ Flower Show ಕ್ಯಾನ್ಸಲ್, ಕಾರಣವೇನು ಗೊತ್ತಾ?

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ನಗರದ ಲಾಲ್ ಬಾಗ್​ನಲ್ಲಿ ಪ್ರತಿವರ್ಷ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿತ್ತು. ಪ್ರತಿವರ್ಷವೂ ವಿಭಿನ್ನ ರೀತಿಯ ವಿಷಯವನ್ನ ಆಧಾರವಾಗಿಟ್ಟುಕೊಂಡು ಫಲಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ಸಸ್ಯ ತೋಟದ ಆಡಳಿತ ಮಂಡಳಿ ಆಯೋಜನೆ ಮಾಡುತ್ತಿತ್ತು. ಈ  ಪ್ರದರ್ಶನವನ್ನು ಕಣ್ತುಂಬಿಕೊಳ್ಳಲೆಂದು ಬರೀ ಬೆಂಗಳೂರಿಗರೇ ಅಲ್ಲದೆ ರಾಜ್ಯದ ಹಲವೆಡೆಯಿಂದ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದರು.ಆದರೆ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಪ್ರತಿವರ್ಷ ಮೇ ತಿಂಗಳಲ್ಲಿಯೇ Flower showಗೆ ತಯಾರಿ ಮಾಡಿಕೊಳ್ಳುತ್ತಿದ್ದ […]

ಈ ಬಾರಿಯ ಲಾಲ್ ಬಾಗ್ Flower Show ಕ್ಯಾನ್ಸಲ್, ಕಾರಣವೇನು ಗೊತ್ತಾ?
ಸಾಧು ಶ್ರೀನಾಥ್​
| Edited By: |

Updated on: Aug 02, 2020 | 5:30 PM

Share

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ನಗರದ ಲಾಲ್ ಬಾಗ್​ನಲ್ಲಿ ಪ್ರತಿವರ್ಷ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿತ್ತು. ಪ್ರತಿವರ್ಷವೂ ವಿಭಿನ್ನ ರೀತಿಯ ವಿಷಯವನ್ನ ಆಧಾರವಾಗಿಟ್ಟುಕೊಂಡು ಫಲಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ಸಸ್ಯ ತೋಟದ ಆಡಳಿತ ಮಂಡಳಿ ಆಯೋಜನೆ ಮಾಡುತ್ತಿತ್ತು.

ಈ  ಪ್ರದರ್ಶನವನ್ನು ಕಣ್ತುಂಬಿಕೊಳ್ಳಲೆಂದು ಬರೀ ಬೆಂಗಳೂರಿಗರೇ ಅಲ್ಲದೆ ರಾಜ್ಯದ ಹಲವೆಡೆಯಿಂದ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದರು.ಆದರೆ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.

ಪ್ರತಿವರ್ಷ ಮೇ ತಿಂಗಳಲ್ಲಿಯೇ Flower showಗೆ ತಯಾರಿ ಮಾಡಿಕೊಳ್ಳುತ್ತಿದ್ದ ತೋಟಗಾರಿಕೆ ಇಲಾಖೆ, ಈ ವರ್ಷ ಆಗಸ್ಟ್ ಬಂದರು ಯಾವುದೇ ರೀತಿಯ ತಯಾರಿಗೆ ಮುಂದಾಗಿಲ್ಲ. ಕೊರೊನಾ ರಾಜ್ಯದಲ್ಲಿ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರು ಹೆಚ್ಚಾಗಿ ಸೇರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದಕ್ಕೆ ನಿಷೇಧವಿರುವ ಕಾರಣದಿಂದಾಗಿ ಈ ಬಾರಿಯ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಲಾಲ್ ಬಾಗ್​ನ ಉಪನಿರ್ದೇಶಕಿ ಕುಸುಮ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು