AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ Flower Show ಕ್ಯಾನ್ಸಲ್, ಕಾರಣವೇನು ಗೊತ್ತಾ?

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ನಗರದ ಲಾಲ್ ಬಾಗ್​ನಲ್ಲಿ ಪ್ರತಿವರ್ಷ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿತ್ತು. ಪ್ರತಿವರ್ಷವೂ ವಿಭಿನ್ನ ರೀತಿಯ ವಿಷಯವನ್ನ ಆಧಾರವಾಗಿಟ್ಟುಕೊಂಡು ಫಲಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ಸಸ್ಯ ತೋಟದ ಆಡಳಿತ ಮಂಡಳಿ ಆಯೋಜನೆ ಮಾಡುತ್ತಿತ್ತು. ಈ  ಪ್ರದರ್ಶನವನ್ನು ಕಣ್ತುಂಬಿಕೊಳ್ಳಲೆಂದು ಬರೀ ಬೆಂಗಳೂರಿಗರೇ ಅಲ್ಲದೆ ರಾಜ್ಯದ ಹಲವೆಡೆಯಿಂದ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದರು.ಆದರೆ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಪ್ರತಿವರ್ಷ ಮೇ ತಿಂಗಳಲ್ಲಿಯೇ Flower showಗೆ ತಯಾರಿ ಮಾಡಿಕೊಳ್ಳುತ್ತಿದ್ದ […]

ಈ ಬಾರಿಯ ಲಾಲ್ ಬಾಗ್ Flower Show ಕ್ಯಾನ್ಸಲ್, ಕಾರಣವೇನು ಗೊತ್ತಾ?
ಸಾಧು ಶ್ರೀನಾಥ್​
| Edited By: |

Updated on: Aug 02, 2020 | 5:30 PM

Share

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ನಗರದ ಲಾಲ್ ಬಾಗ್​ನಲ್ಲಿ ಪ್ರತಿವರ್ಷ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿತ್ತು. ಪ್ರತಿವರ್ಷವೂ ವಿಭಿನ್ನ ರೀತಿಯ ವಿಷಯವನ್ನ ಆಧಾರವಾಗಿಟ್ಟುಕೊಂಡು ಫಲಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ಸಸ್ಯ ತೋಟದ ಆಡಳಿತ ಮಂಡಳಿ ಆಯೋಜನೆ ಮಾಡುತ್ತಿತ್ತು.

ಈ  ಪ್ರದರ್ಶನವನ್ನು ಕಣ್ತುಂಬಿಕೊಳ್ಳಲೆಂದು ಬರೀ ಬೆಂಗಳೂರಿಗರೇ ಅಲ್ಲದೆ ರಾಜ್ಯದ ಹಲವೆಡೆಯಿಂದ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದರು.ಆದರೆ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.

ಪ್ರತಿವರ್ಷ ಮೇ ತಿಂಗಳಲ್ಲಿಯೇ Flower showಗೆ ತಯಾರಿ ಮಾಡಿಕೊಳ್ಳುತ್ತಿದ್ದ ತೋಟಗಾರಿಕೆ ಇಲಾಖೆ, ಈ ವರ್ಷ ಆಗಸ್ಟ್ ಬಂದರು ಯಾವುದೇ ರೀತಿಯ ತಯಾರಿಗೆ ಮುಂದಾಗಿಲ್ಲ. ಕೊರೊನಾ ರಾಜ್ಯದಲ್ಲಿ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರು ಹೆಚ್ಚಾಗಿ ಸೇರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದಕ್ಕೆ ನಿಷೇಧವಿರುವ ಕಾರಣದಿಂದಾಗಿ ಈ ಬಾರಿಯ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಲಾಲ್ ಬಾಗ್​ನ ಉಪನಿರ್ದೇಶಕಿ ಕುಸುಮ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!