AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಭಾರಿ ಅಬ್ಬರ: ಮನೆ, ಬೆಳೆ ಜಲಾವೃತ

ಬಾಗಲಕೋಟೆ: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳು, ಪುನರ್‌ವಸತಿ ಕೇಂದ್ರದ ಬಳಿಯಿರುವ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ. ನಿನ್ನೆ ರಾತ್ರಿ ತುಬಚಿ, ಜಂಬಗಿ ಕೆಡಿ, ಶೂರ್ಪಾಲಿ ಗ್ರಾಮಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಧಾರಾಕಾರ ಸುರಿದ ಮಳೆಗೆ ಗ್ರಾಮಗಳು ನಲುಗಿ ಹೋಗಿವೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳಿಗೆ ಹಾಗೂ ಪುನರ್ ವಸತಿ ಕೇಂದ್ರದ ಸಮೀಪದ ಮನೆಗಳಿಗೂ ನೀರು ನುಗ್ಗಿದೆ. ಮೊಣಕಾಲೆತ್ತರದವರೆಗೂ ಮನೆ ಸುತ್ತ ಮಳೆ ನೀರು […]

ಮಳೆರಾಯನ ಭಾರಿ ಅಬ್ಬರ: ಮನೆ, ಬೆಳೆ ಜಲಾವೃತ
ಆಯೇಷಾ ಬಾನು
| Updated By: |

Updated on:Jul 10, 2020 | 1:29 PM

Share

ಬಾಗಲಕೋಟೆ: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳು, ಪುನರ್‌ವಸತಿ ಕೇಂದ್ರದ ಬಳಿಯಿರುವ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ.

ನಿನ್ನೆ ರಾತ್ರಿ ತುಬಚಿ, ಜಂಬಗಿ ಕೆಡಿ, ಶೂರ್ಪಾಲಿ ಗ್ರಾಮಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಧಾರಾಕಾರ ಸುರಿದ ಮಳೆಗೆ ಗ್ರಾಮಗಳು ನಲುಗಿ ಹೋಗಿವೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳಿಗೆ ಹಾಗೂ ಪುನರ್ ವಸತಿ ಕೇಂದ್ರದ ಸಮೀಪದ ಮನೆಗಳಿಗೂ ನೀರು ನುಗ್ಗಿದೆ. ಮೊಣಕಾಲೆತ್ತರದವರೆಗೂ ಮನೆ ಸುತ್ತ ಮಳೆ ನೀರು ಆವರಿಸಿದೆ.

ಹೊಲಗಳು ನೀರಿನಿಂದ ತುಂಬಿ ಹೋಗಿವೆ. ಮನೆಗಳು, ಬೆಳೆಗಳು ಜಲಾವೃತವಾಗಿವೆ. ಜನ, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಹೈರಾಣಾಗಿದ್ದಾರೆ. ಕಳೆದ ವರ್ಷ ಆದ ಕೃಷ್ಣಾ ಪ್ರವಾಹ ಮಾಸುವ ಮುನ್ನವೇ ಈಗ ಮತ್ತೆ ಇಂತಹ ಸಂಕಷ್ಟ ಎದುರಿಸುತ್ತಿರುವುದು ಜನರಿಗೆ ಆತಂಕ ತಂದಿದೆ.

Published On - 11:20 am, Fri, 10 July 20

ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ