AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಭಾರಿ ಅಬ್ಬರ: ಮನೆ, ಬೆಳೆ ಜಲಾವೃತ

ಬಾಗಲಕೋಟೆ: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳು, ಪುನರ್‌ವಸತಿ ಕೇಂದ್ರದ ಬಳಿಯಿರುವ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ. ನಿನ್ನೆ ರಾತ್ರಿ ತುಬಚಿ, ಜಂಬಗಿ ಕೆಡಿ, ಶೂರ್ಪಾಲಿ ಗ್ರಾಮಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಧಾರಾಕಾರ ಸುರಿದ ಮಳೆಗೆ ಗ್ರಾಮಗಳು ನಲುಗಿ ಹೋಗಿವೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳಿಗೆ ಹಾಗೂ ಪುನರ್ ವಸತಿ ಕೇಂದ್ರದ ಸಮೀಪದ ಮನೆಗಳಿಗೂ ನೀರು ನುಗ್ಗಿದೆ. ಮೊಣಕಾಲೆತ್ತರದವರೆಗೂ ಮನೆ ಸುತ್ತ ಮಳೆ ನೀರು […]

ಮಳೆರಾಯನ ಭಾರಿ ಅಬ್ಬರ: ಮನೆ, ಬೆಳೆ ಜಲಾವೃತ
ಆಯೇಷಾ ಬಾನು
| Edited By: |

Updated on:Jul 10, 2020 | 1:29 PM

Share

ಬಾಗಲಕೋಟೆ: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳು, ಪುನರ್‌ವಸತಿ ಕೇಂದ್ರದ ಬಳಿಯಿರುವ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ.

ನಿನ್ನೆ ರಾತ್ರಿ ತುಬಚಿ, ಜಂಬಗಿ ಕೆಡಿ, ಶೂರ್ಪಾಲಿ ಗ್ರಾಮಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಧಾರಾಕಾರ ಸುರಿದ ಮಳೆಗೆ ಗ್ರಾಮಗಳು ನಲುಗಿ ಹೋಗಿವೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳಿಗೆ ಹಾಗೂ ಪುನರ್ ವಸತಿ ಕೇಂದ್ರದ ಸಮೀಪದ ಮನೆಗಳಿಗೂ ನೀರು ನುಗ್ಗಿದೆ. ಮೊಣಕಾಲೆತ್ತರದವರೆಗೂ ಮನೆ ಸುತ್ತ ಮಳೆ ನೀರು ಆವರಿಸಿದೆ.

ಹೊಲಗಳು ನೀರಿನಿಂದ ತುಂಬಿ ಹೋಗಿವೆ. ಮನೆಗಳು, ಬೆಳೆಗಳು ಜಲಾವೃತವಾಗಿವೆ. ಜನ, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಹೈರಾಣಾಗಿದ್ದಾರೆ. ಕಳೆದ ವರ್ಷ ಆದ ಕೃಷ್ಣಾ ಪ್ರವಾಹ ಮಾಸುವ ಮುನ್ನವೇ ಈಗ ಮತ್ತೆ ಇಂತಹ ಸಂಕಷ್ಟ ಎದುರಿಸುತ್ತಿರುವುದು ಜನರಿಗೆ ಆತಂಕ ತಂದಿದೆ.

Published On - 11:20 am, Fri, 10 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​