AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನ ಇಲ್ಲಿ ಬಂಧಿಸಿಡೋ ಬದಲು ಜೈಲಿಗಾದ್ರೂ ಹಾಕಿ.. ಹೀಗಂದವರು ಯಾರು?

ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹತ್ತು ಗಂಟೆಯಾದರೂ ಇಲ್ಲಿ ಕಾಫಿ ಹಾಗಿರಲಿ.. ಒಂದು ಗ್ಲಾಸ್ ಬಿಸಿ ನೀರು ಸಹ ಕೊಡುತ್ತಿಲ್ಲ. ಶೌಚಾಲಯಕ್ಕೆ ಹೋಗೋಣ ಎಂದರೆ ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಹೀಗಾಗಿ ಇದೇ ವ್ಯವಸ್ಥೆಯಲ್ಲಿ ಇದ್ದರೆ […]

ನಮ್ಮನ್ನ ಇಲ್ಲಿ ಬಂಧಿಸಿಡೋ ಬದಲು ಜೈಲಿಗಾದ್ರೂ ಹಾಕಿ.. ಹೀಗಂದವರು ಯಾರು?
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 1:44 PM

Share

ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಹತ್ತು ಗಂಟೆಯಾದರೂ ಇಲ್ಲಿ ಕಾಫಿ ಹಾಗಿರಲಿ.. ಒಂದು ಗ್ಲಾಸ್ ಬಿಸಿ ನೀರು ಸಹ ಕೊಡುತ್ತಿಲ್ಲ. ಶೌಚಾಲಯಕ್ಕೆ ಹೋಗೋಣ ಎಂದರೆ ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಹೀಗಾಗಿ ಇದೇ ವ್ಯವಸ್ಥೆಯಲ್ಲಿ ಇದ್ದರೆ ನಾವು ಕೊರೊನಾವನ್ನು ನಮ್ಮ ಮನೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಸೋಂಕಿತರು ಭಯಭೀತರಾಗಿದ್ದಾರೆ.

ಜೊತೆಗೆ ನಮ್ಮಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಹಾಗಾಗಿ ನಮಗೆ ಕೊರೊನಾ ಟೆಸ್ಟ್ ಮಾಡಿಸಿ. ವರದಿಯಲ್ಲಿ ಪಾಸಿಟಿವ್ ಬಂದರೆ ನಮ್ಮನ್ನು ಇಲ್ಲೇ ಇರಿಸಿಕೊಳ್ಳಲ್ಲಿ, ಇಲ್ಲದಿದ್ದರೆ ನಮ್ಮನ್ನು ಮನೆಗೆ ಕಳುಹಿಸಿಕೊಡಲಿ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಜೊತೆಗೆ ನಮ್ಮ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ದೋಚಲು ಜಿಲ್ಲಾಡಳಿತ ಹೀಗೆ ನಮ್ಮನ್ನು ಕೂಡಿಹಾಕಿದೆ ಎಂದೂ ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಸೋಂಕಿತರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

Published On - 11:30 am, Wed, 22 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?