AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನ ಇಲ್ಲಿ ಬಂಧಿಸಿಡೋ ಬದಲು ಜೈಲಿಗಾದ್ರೂ ಹಾಕಿ.. ಹೀಗಂದವರು ಯಾರು?

ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹತ್ತು ಗಂಟೆಯಾದರೂ ಇಲ್ಲಿ ಕಾಫಿ ಹಾಗಿರಲಿ.. ಒಂದು ಗ್ಲಾಸ್ ಬಿಸಿ ನೀರು ಸಹ ಕೊಡುತ್ತಿಲ್ಲ. ಶೌಚಾಲಯಕ್ಕೆ ಹೋಗೋಣ ಎಂದರೆ ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಹೀಗಾಗಿ ಇದೇ ವ್ಯವಸ್ಥೆಯಲ್ಲಿ ಇದ್ದರೆ […]

ನಮ್ಮನ್ನ ಇಲ್ಲಿ ಬಂಧಿಸಿಡೋ ಬದಲು ಜೈಲಿಗಾದ್ರೂ ಹಾಕಿ.. ಹೀಗಂದವರು ಯಾರು?
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 1:44 PM

Share

ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಹತ್ತು ಗಂಟೆಯಾದರೂ ಇಲ್ಲಿ ಕಾಫಿ ಹಾಗಿರಲಿ.. ಒಂದು ಗ್ಲಾಸ್ ಬಿಸಿ ನೀರು ಸಹ ಕೊಡುತ್ತಿಲ್ಲ. ಶೌಚಾಲಯಕ್ಕೆ ಹೋಗೋಣ ಎಂದರೆ ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಹೀಗಾಗಿ ಇದೇ ವ್ಯವಸ್ಥೆಯಲ್ಲಿ ಇದ್ದರೆ ನಾವು ಕೊರೊನಾವನ್ನು ನಮ್ಮ ಮನೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಸೋಂಕಿತರು ಭಯಭೀತರಾಗಿದ್ದಾರೆ.

ಜೊತೆಗೆ ನಮ್ಮಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಹಾಗಾಗಿ ನಮಗೆ ಕೊರೊನಾ ಟೆಸ್ಟ್ ಮಾಡಿಸಿ. ವರದಿಯಲ್ಲಿ ಪಾಸಿಟಿವ್ ಬಂದರೆ ನಮ್ಮನ್ನು ಇಲ್ಲೇ ಇರಿಸಿಕೊಳ್ಳಲ್ಲಿ, ಇಲ್ಲದಿದ್ದರೆ ನಮ್ಮನ್ನು ಮನೆಗೆ ಕಳುಹಿಸಿಕೊಡಲಿ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಜೊತೆಗೆ ನಮ್ಮ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ದೋಚಲು ಜಿಲ್ಲಾಡಳಿತ ಹೀಗೆ ನಮ್ಮನ್ನು ಕೂಡಿಹಾಕಿದೆ ಎಂದೂ ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಸೋಂಕಿತರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

Published On - 11:30 am, Wed, 22 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ